ಜಿಲ್ಲಾಧಿಕಾರಿ ಡಾ. ಆನಂದ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ
ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು ಕಚೇರಿಗೆ ಭೇಟಿ ನೀಡಿ,ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…


