ಅಮೆರಿಕ ಸಮ್ಮೇಳನದಲ್ಲಿ ಡಾ. ಅರುಣ ಇನಾಮದಾರ ಭಾಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮಾ. 23:ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯ ಕುಲಪತಿ ಡಾ. ಅರುಣ ಚಂ. ಇನಾಮದಾರ ಅವರು ಅಮೆರಿಕದಲ್ಲಿ ನಡೆಯಲಿರುವ ಅಮೆರಿಕನ್ ಅಕ್ಯಾಡೆಮಿ ಆಫ್ ಡರ್ಮೆಟಾಲಾಜಿ‌ ಸಮ್ಮೇಳನದಲ್ಲಿ ಪಾಲ್ಗೊಳ್ಳಲಿದ್ದಾರೆ.ಅಮೆರಿಕದಲ್ಲಿರುವ ಡೆನವರ್ ನಲ್ಲಿ ಈ ಸಮ್ಮೇಳನ ಮಾರ್ಚ 26 ರಿಂದ ಮಾರ್ಚ್31ರ ವರೆಗೆ ಆರು ದಿನಗಳ ಕಾಲ ನಡೆಯಲಿದೆ.ಇದೇ ವೇಳೆ, ಮಾರ್ಚ್ 25ರಂದು ಚಿಕ್ಯಾಗೋದ ಪ್ರತಿಷ್ಠಿತ ಇಲಿನಾಯಿಸ ವಿಶ್ವವಿದ್ಯಾಲಯದಲ್ಲಿ ಚಿಕ್ಕ ಮಕ್ಕಳಲ್ಲಿ ಚರ್ಮ ರೋಗ ವಿಷಯ ಕುರಿತು ಇನಾಮದಾರ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಅಲ್ಲದೇ,…

Read More

ಜ. 6ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 3 : ವಿಜಯಪುರದ ಪವಾಡ ಬಸವೇಶ್ವರ ದೇವಾಲಯದಲ್ಲಿ ಜ.6 ರಂದು ಪಾರಂಪರಿಕ ವೈದ್ಯ ಪರಿಷತ್ ಸಮಾವೇಶ ನಡೆಯಲಿದೆ ಎಂದು ಪಾರಂಪರಿಕ ವೈದ್ಯ ಪರಿಷತ್ ಜಿಲ್ಲಾ ಸಂಚಾಲಕ ಶಿವಾನಂದ ಜಂಗಿನಮಠ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಈ ಕುರಿತು ವಿವರಣೆ ನೀಡಿದ ಅವರು, ವಾತ, ಪಿತ್ತ, ಕಫ ಸೇರಿದಂತೆ ತ್ರಿದೋಷಗಳಿಗೆ ಪರಿಹಾರ ಕಲ್ಪಿಸುವ ವಿವಿಧ ಗಿಡಮೂಲಿಕೆಗಳು, ಅರೋಗ್ಯ ಮಾಹಿತಿ ಒದಗಿಸುವ ನಿಟ್ಟಿನಲ್ಲಿ ಈ ಮಹತ್ವದ ಸಮಾವೇಶ ನಡೆಯಲಿದ್ದು, ಸಂಘದ ರಾಜ್ಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದರು.ಪಾರಂಪರಿಕ…

Read More

ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13:ಐತಿಹಾಸಿಕ ನಗರ ವಿಜಯಪುರದ ಪ್ರಗತಿ ಶಾಲೆಯ ಆವರಣದಲ್ಲಿ ನವೆಂಬರ್ 19ರಂದು ನಡೆಯುವ ಅಖಿಲ ಕರ್ನಾಟಕ 27ನೇ ಕನ್ನಡ ಪುಸ್ತಕ ಪರಿಷತ್ತಿನ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ಅಪರ ಜಿಲ್ಲಾಧಿಕಾರಿ ಸೋಮನಿಂಗ ಗೆಣ್ಣೂರು ಬಿಡುಗಡೆಗೊಳಿಸಿದರು.ಸಮ್ಮೇಳನದಲ್ಲಿ ಅರ್ಥಪೂರ್ಣವಾದ ಗೋಷ್ಠಿಗಳನ್ನು ಏರ್ಪಡಿಸಲಾಗಿದೆ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ, ಮಾನಸ ಅವರು ಹಾಗೂ ನಾಡಿನ ಸಾಹಿತ್ಯ ದಿಗ್ಗಜರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ಕನ್ನಡ ಪುಸ್ತಕ ಪರಿಷತ್ತಿನ ಅಧ್ಯಕ್ಷ ಫ. ಗು ಸಿದ್ದಾಪುರ, ಪ್ರಧಾನ ಕಾರ್ಯದರ್ಶಿ ಶಂಕರ…

Read More

ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 10:ವಿಜಯಪುರ ಸಿಐಟಿಯು ಆರನೇ ಜಿಲ್ಲಾ ಸಮ್ಮೇಳನ ನಗರದ ಜಿಲ್ಲಾ ಸಹಕಾರಿ ಯೂನಿಯನ್ ಕೇಂದ್ರ ಬಸ್ ನಿಲ್ದಾಣ ಎದುರುಗಡೆ ನಡೆಯಿತು.ಪ್ರತಿನಿಧಿಗಳ ಸಭೆಯನ್ನು ಉದ್ಘಾಟಿಸಿದ ಸಿಐಟಿಯು ನ ರಾಜ್ಯ ಕಾರ್ಯದರ್ಶಿ ಎಚ್. ಎಸ್. ಸುನಂದ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ದುಡಿಮೆಯ ಸಮಯವನ್ನು ಹೆಚ್ಚಿಗೆ ಮಾಡಿದೆ. ಆದರೆ ಅದಕ್ಕೆ ತಕ್ಕಂತೆ ಕೂಲಿಯನ್ನು ಕೊಡುವುದಿಲ್ಲ, ಕನಿಷ್ಠ ಕೂಲಿ ಅಸಂಘಟಿತ ಕಾರ್ಮಿಕರಿಗೆ 36 ಸಾವಿರ ರೂಪಾಯಿ ಕೊಡಬೇಕು, 2011 ರಿಂದ ಇಲ್ಲಿಯವರೆಗೆ ಅಂಗನವಾಡಿ ಅಕ್ಷರ ದಾಸೋಹ ನೌಕರರಿಗೆ…

Read More

ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More