ಕಾಂಗ್ರೆಸ್ ಮುಖಂಡ ಸೂರಜ್ ಹೆಗ್ಡೆ ಅವರಿಗೆ ಸರಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ

ಸಪ್ತಸಾಗರ ವಾರ್ತೆ ಬೆಂಗಳೂರು, ಜೂ.09:ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಅಧಿಕಾರಕ್ಕಿಂತ ಸಂಘಟನೆಗೆ ಆದ್ಯತೆ ನೀಡಿದ್ದ ಎಐಸಿಸಿ ಕಾರ್ಯದರ್ಶಿ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಸೂರಜ್ ಹೆಗ್ಡೆ ಅವರಿಗೆ ಮಂಗಳವಾರ ಸರಕಾರಿ ಗೌರವಗಳೊಂದಿಗೆ ಭಾವಪೂರ್ಣ ಅಂತಿಮ ವಿದಾಯ ಸಲ್ಲಿಸಲಾಯಿತು.ಭಾನುವಾರ ರಾತ್ರಿ ಹೃದಯಾಘಾತದಿಂದ ನಿಧನರಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸೂರಜ್ ಹೆಗ್ಡೆ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಸಿಎಂ ಡಿ.ಕೆ. ಶಿವಕುಮಾರ್, ಕೆಪಿಸಿಸಿ…

Read More

ಸುಪ್ರೀಂ ಕೋರ್ಟ್ ನ ಅಂಗಳದಲ್ಲಿಯೂ ಕಾಂಗ್ರೆಸ್ ಮುಖಂಡ ಮುಶ್ರೀಫ್ ಗೆ ಮುಖಭಂಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ಆರೋಪ ಮಾಡಿ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನೆ ಮಾಡಿದ್ದ ಮುಶ್ರೀಫ್ ಗೆ ಹೈಕೋರ್ಟ್ ಅರ್ಜಿ ವಜಾ ಮಾಡಿ ದಂಡ ವಿಧಿಸುವ ಮೂಲಕ ಕಾಂಗ್ರೆಸ್ ಮುಖಂಡ ಮುಶ್ರೀಫ್ ಮುಖಭಂಗಕ್ಕೆ ಒಳಗಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸುಪ್ರೀಂ ಕೋರ್ಟ್ ಅವರ ಅರ್ಜಿ ವಜಾ ಮಾಡಿದ್ದು ಎರಡನೇ ಬಾರಿ ಮುಶ್ರೀಫ್ ಅವರು ಮುಖಭಂಗ ಅನುಭವಿಸುವಂತಾಗಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ…

Read More