ಸುಪ್ರೀಂ ಕೋರ್ಟ್ ನ ಅಂಗಳದಲ್ಲಿಯೂ ಕಾಂಗ್ರೆಸ್ ಮುಖಂಡ ಮುಶ್ರೀಫ್ ಗೆ ಮುಖಭಂಗ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ವಿಜಯಪುರ ನಗರ ಕ್ಷೇತ್ರದಲ್ಲಿ ಅಕ್ರಮ ಆರೋಪ ಮಾಡಿ ಕಲಬುರ್ಗಿ ಹೈಕೋರ್ಟ್ ಪೀಠದಲ್ಲಿ ಪ್ರಶ್ನೆ ಮಾಡಿದ್ದ ಮುಶ್ರೀಫ್ ಗೆ ಹೈಕೋರ್ಟ್ ಅರ್ಜಿ ವಜಾ ಮಾಡಿ ದಂಡ ವಿಧಿಸುವ ಮೂಲಕ ಕಾಂಗ್ರೆಸ್ ಮುಖಂಡ ಮುಶ್ರೀಫ್ ಮುಖಭಂಗಕ್ಕೆ ಒಳಗಾಗಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಸುಪ್ರೀಂ ಕೋರ್ಟ್ ಅವರ ಅರ್ಜಿ ವಜಾ ಮಾಡಿದ್ದು ಎರಡನೇ ಬಾರಿ ಮುಶ್ರೀಫ್ ಅವರು ಮುಖಭಂಗ ಅನುಭವಿಸುವಂತಾಗಿದೆ.ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಚುನಾವಣೆಗೆ ಸ್ಪರ್ಧಿಸಿದ್ದ…

Read More