ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ

ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…

Read More

ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More

ಹೊರ್ತಿ ಕೆರೆಗೆ ಚಾನಲ್ ನಿರ್ಮಾಣ: ಜಿಲ್ಲಾಧಿಕಾರಿ ಡಾ. ಆನಂದ

ಸಪ್ತ ಸಾಗರ ವಾರ್ತೆ ವಿಜಯಪುರ, ಅ.3 :ಜಿಲ್ಲೆಯ ಇಂಡಿ ತಾಲೂಕಿನ ಹೊರ್ತಿ ಕೆರೆಯ ಮುಂದಿರುವ ಕೃಷಿ ಜಮೀನುಗಳಿಗೆ ಮತ್ತು ಕೆರೆ ಏರಿಯ ಹಾನಿಯನ್ನು ತಡೆಯಲು ಮುನ್ನಚ್ಚರಿಕೆ ಕ್ರಮವಾಗಿ ಚಾನಲ್ ನಿರ್ಮಾಣ ಮಾಡಿ, ನೀರು ಹೊರಹಾಕಿರುವುದರಿಂದ ನೀರಿನ ಮಟ್ಟವು 10 ಅಡಿಗಳಷ್ಟು ಕಡಿಮೆಯಾಗಿದೆ. ಇನ್ನು ಮುಂದೆ ಯಾವುದೇ ಅಪಾಯ ಕಂಡುಬರುವುದಿಲ್ಲವೆಂದು ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ತಿಳಿಸಿದ್ದಾರೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹೊರ್ತಿ ಕೆರೆಯನ್ನು 1972 ರಲ್ಲಿ ನಿರ್ಮಾಣ ಮಾಡಲಾಗಿದ್ದ, ಈ ಕೆರೆಯ ಸಾಮರ್ಥ್ಯವು 19.50 ಎಂ.ಸಿ.ಎಫ್.ಟಿ….

Read More

ಜಿಬಿಎವ್ಯಾಪ್ತಿಯನೂತನಪಾಲಿಕೆಕಚೇರಿಗಳನಿರ್ಮಾಣಕ್ಕೆನ. 1 ರಂದುಭೂಮಿಪೂಜೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬೆಂಗಳೂರು, ಸೆ.3:“ಐದು ಪಾಲಿಕೆಗಳ ನೂತನ ಕಚೇರಿಗೆ ಭೂಮಿಪೂಜೆಯನ್ನು ನವೆಂಬರ್ 1 ರಂದು ನೆರವೇರಿಸಲಾಗುವುದು. ಎಲ್ಲಾ ಪಾಲಿಕೆಗಳ ಗಡಿ ಭಾಗಗಳಲ್ಲಿ ಗಡಿ ಗೋಪುರಗಳನ್ನು ನಿರ್ಮಾಣ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ಗ್ರೇಟರ್ ಬೆಂಗಳೂರು ಪ್ರಾಧಿಕಾರ ಕಚೇರಿಯ ನಾಮಫಲಕ ಅನಾವರಣಗೊಳಿಸಿದ ನಂತರ ಶಿವಕುಮಾರ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು.“ಪ್ರತಿ ಪಾಲಿಕೆ ವ್ಯಾಪ್ತಿಯಲ್ಲಿ ರಸ್ತೆಗಳ ಸುಧಾರಣೆ ಹಾಗೂ ಆಡಳಿತಾತ್ಮಕ ದೃಷ್ಟಿಯಿಂದ 500 ಮಂದಿ ಎಂಜಿನಿಯರ್ ಗಳಿಗೆ ಅನುಮೋದನೆ ನೀಡಲಾಗಿದೆ. ಈ ಹಿಂದೆ 198 ವಾರ್ಡ್ ಗಳಿದ್ದವು….

Read More

ತೋಟದ ಮನೆ ನಿರ್ಮಾಣಕ್ಕೆ, ಹೈನೋದ್ಯಮಕ್ಕೆ ವಿಡಿಸಿಸಿ ಬ್ಯಾಂಕ್ ಸಾಲ: ಸಚಿವ ಶಿವಾನಂದ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 30:ಜಿಲ್ಲೆಯ ರೈತರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮೂಲಕ ನೀಡುವ ಶೂನ್ಯ ಬಡ್ಡಿ ದರದ ಸಾಲದ ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಸದೃಢರಾಗಬೇಕು. ಅದರಿಂದ ರೈತರೇ ಸಾಲ ನೀಡುವಂತೆ ಅಂದರೆ ಜಿಲ್ಲಾ ಕೇಂದ್ರ ಬ್ಯಾಂಕ್ ನಲ್ಲಿ ಲಕ್ಷಾಂತರ ರೂ. ಠೇವಣಿ ಇಡುವಂತೆ ಆರ್ಥಿಕ ಉನ್ನತಿ ಸಾಧಿಸಬೇಕು ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ರೈತರಿಗೆ ಕಿವಿ…

Read More