ಚನ್ನಬಸವ ಶ್ರೀಗಳಿಂದ ಇಂಗಳೇಶ್ವರದಲ್ಲಿ ವಚನ ಗುಮ್ಮಟ ನಿರ್ಮಾಣ
ಸಪ್ತಸಾಗರ ವಾರ್ತೆ ಇಂಗಳೇಶ್ವರ, ಡಿ. 12 : ರಾಗ, ಧ್ವೇಷಗಳಿಲ್ಲದ ಮಂದಹಾಸದ ಇಂಗಳೇಶ್ವರ ವಿರಕ್ತ ಮಠದ ಚನ್ನಬಸವ ಶ್ರೀಗಳು ಆದಿಲ್ ಶಾಹಿ ಗೋಲಗುಂಬಜ ಕಟ್ಟಿದ ಮಾದರಿಯಲ್ಲಿ ವಚನ ಶಿಲಾ ಮಂಟಪ ನಿರ್ಮಿಸಿ ಸಮಾಜಕ್ಕೆ, ಮಠಾಧೀಶರಿಗೆ ಸಾರ್ವಕಾಲಿಕ ಮಾದರಿ ರೀತಿ ಬದುಕಿ ತೋರಿದ ಮಹಾನ್ ಚೇತನವಾಗಿದ್ದರು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಬಣ್ಣಿಸಿದರು.ಶುಕ್ರವಾರ ಬಸವನಬಾಗೇವಾಡಿ ತಾಲೂಕಿನ ಇಂಗಳೇಶ್ವರ ಗ್ರಾಮದಲ್ಲಿ ಬಸವೈಕ್ಯರಾದ ಚನ್ನಬಸವ ಶ್ರೀಗಳ ಭಕ್ತಿ ಶ್ರದ್ಧಾಂಜಲಿ ಸಮಾರಂಭದಲ್ಲಿ ಪಾಲ್ಗೊಂಡು…


