ಸಮಾಜ ಸುಧಾರಣೆಗೆ ಮಡಿವಾಳ ಮಾಚಿದೇವರ ಕೊಡುಗೆ ಅಪಾರ– ಪ್ರಶಾಂತ ಚನಗೊಂಡ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ.1: ಸಮಾಜದಲ್ಲಿದ್ದ ಅಸಮಾನತೆ, ಅಂಕು-ಡೊಂಕುಗಳನ್ನು ತಿದ್ದಲು ತಮ್ಮ ವಚನಗಳ ಮೂಲಕ ಅತ್ಯಂತ ಸರಳವಾಗಿ ಜನರಾಡುವ ಭಾಷೆಯಲ್ಲಿಯೆ ವಚನಗಳ ಮೂಲಕ ಸಂದೇಶ ನೀಡಿದ ಮಡಿವಾಳ ಮಾಚಿದೇವರ ಕೊಡುಗೆ ಅಪಾರವಾಗಿದೆ ಎಂದು ವಿಜಯಪುರ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ರವಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನಡೆದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಡಿವಾಳ ಮಾಚಿದೇವರು ಕೇವಲ ಶರಣ…


