ಕಾಂಗ್ರೆಸ್ ಕೊಡುಗೆ ಜನಸಾಮಾನ್ಯರಿಗೆ ತಿಳಿಸಿ: ಲೋಣಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 28:ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದಾರೆ.ಭಾನುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ. ಅದನ್ನು ಯಥವತ್ತಾಗಿ ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷವು ಸುಮಾರು ೧೪೦ ವರ್ಷಗಳ ಇತಿಹಾಸವಿದ್ದು ಈ ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಜೀವ ಬಲಿದಾನವನ್ನು ಮಾಡಿ ದೇಶವನ್ನು…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

ಅರಸು ಮನೆತನ, ಆಡಳಿತಗಾರರಿಂದ ಕನ್ನಡ ಭಾಷೆಯ ಸಾಹಿತ್ಯ ಮತ್ತು ಸಂಸ್ಕೃತಿ ಹಾಗೂ ಅಸ್ಮಿತತೆಗೆ ಅಮೂಲ್ಯ ಕೊಡುಗೆ: ಸಚಿವ ಎಂ. ಬಿ. ಪಾಟೀಲ್

The royal family and rulers have made invaluable contributions to the Kannada language, literature, culture, and identity: Minister M. B. Patil.

Read More

ವಿಶ್ವಕರ್ಮರ ಕೊಡುಗೆ ಅಪಾರ- ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 17: ಇತಿಹಾಸ ಹಾಗೂ ಪುರಾಣ ಪುರುಷರಿಂದ ಗುರುತಿಸಲ್ಪಟ್ಟ ಈ ವಿಶ್ವಕರ್ಮ ಸಮುದಾಯವು ಈ ನಾಡಿನ ಹಾಗೂ ದೇಶದ ಸುಂದರ ಕಲೆಗಳ ನಿರ್ಮಾಣದ ಮೂಲಕ ಮಹತ್ವವಾದ ಕೊಡುಗೆ ಕೊಟ್ಟಿದ್ದಾರೆ ಎಂದು ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಬುಧವಾರ ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರಲ್ಲಿ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ…

Read More