ಮೇ 8ರಂದು ಬೃಹತ್ ರೈತ ಜನಜಾಗೃತಿ ಸಮಾವೇಶ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 2 :ವಿಜಯಪುರದಲ್ಲಿ ಮೇ. 8ರಂದು ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಸಂಘಟಿಸಲಾಗಿದ್ದು, ಆಲಮಟ್ಟಿಯ ಲಾಲ್ ಬಹೂದ್ದೂರ ಶಾಸ್ತ್ರಿ ಆಣೆಕಟ್ಟನ್ನು 519.60 ಮೀಟರದಿಂದ 524.256 ಮೀಟರ್ ಕ್ಕೆ ಎತ್ತರಿಸಿ ಅದಕ್ಕೆ ಬೇಕಾಗುವ ಸಂಪೂರ್ಣ ಭೂ ಪರಿಹಾರ, ಪುನರ್ ವಸತಿ, ಕಲ್ಪಿಸಿ 5 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಮಾಡುವುದು ಹಾಗೂ ಮುಳವಾಡ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಅನೇಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ…

Read More

ರಾಜಕೀಯ ನಿರಾಶ್ರಿತರ ಸಮಾವೇಶ ವಿಫಲ- ಈರಗೊಂಡ ಬಿರಾದಾರ ವ್ಯಂಗ್ಯ

ಸಪ್ತಸಾಗರ ವಾರ್ತೆ, ವಿಜಯಪುರ, 30: ಜಿಲ್ಲೆಯ ಬಬಲೇಶ್ವರ ಕ್ಷೇತ್ರದಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ಉದ್ದೇಶದಿಂದ ಏರ್ಪಡಿಸಿದ್ದ ಸಮಾವೇಶ ವಿಫಲಗೊಂಡಿದೆ ಎಂದು ಬಬಲೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈರಗೊಂಡ ಬಿರಾದಾರ ತಿಳಿಸಿದ್ದಾರೆ.ಸೌಮವಾರ ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, ಬಬಲೇಶ್ವರ ಗುರುಪಾದೇಶ್ವರ ಮಹಾಸ್ವಾಮಿಜಿಗಳು, ಶಾಂತವೀರ ಅಪ್ಪಗಳವರ ಪುಣ್ಯಕ್ಷೇತ್ರವಾಗಿರುವ ಬಬಲೇಶ್ವರದಲ್ಲಿ ಬಸವಾದಿ ಶರಣರ ಆಶಯದಂತೆ ಎಲ್ಲ ಜಾತಿ ಜನಾಂಗದವರು ಶ್ರದ್ಧೆ, ಭಕ್ತಿಯಿಂದ ನಡೆದುಕೊಂಡು ಪ್ರೀತಿಯಿಂದ ಬಾಳುವ ಇವರ ಮಧ್ಯೆ ಧರ್ಮದ ಹೆಸರಿನಲ್ಲಿ ಕಿಡಿ…

Read More