ಮೇ 8ರಂದು ಬೃಹತ್ ರೈತ ಜನಜಾಗೃತಿ ಸಮಾವೇಶ
ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 2 :ವಿಜಯಪುರದಲ್ಲಿ ಮೇ. 8ರಂದು ದರಬಾರ ಹೈಸ್ಕೂಲ್ ಮೈದಾನದಲ್ಲಿ ಬೃಹತ್ ರೈತ ಜನಜಾಗೃತಿ ಸಮಾವೇಶ ಸಂಘಟಿಸಲಾಗಿದ್ದು, ಆಲಮಟ್ಟಿಯ ಲಾಲ್ ಬಹೂದ್ದೂರ ಶಾಸ್ತ್ರಿ ಆಣೆಕಟ್ಟನ್ನು 519.60 ಮೀಟರದಿಂದ 524.256 ಮೀಟರ್ ಕ್ಕೆ ಎತ್ತರಿಸಿ ಅದಕ್ಕೆ ಬೇಕಾಗುವ ಸಂಪೂರ್ಣ ಭೂ ಪರಿಹಾರ, ಪುನರ್ ವಸತಿ, ಕಲ್ಪಿಸಿ 5 ಜಿಲ್ಲೆಗಳಿಗೆ ಸಮಗ್ರ ನೀರಾವರಿ ಮಾಡುವುದು ಹಾಗೂ ಮುಳವಾಡ ಸೇರಿದಂತೆ ವಿವಿಧ ಏತ ನೀರಾವರಿ ಯೋಜನೆಗಳನ್ನು ಪೂರ್ಣಗೊಳಿಸುವುದು ಸೇರಿದಂತೆ ಅನೇಕ ಹಕ್ಕೊತ್ತಾಯಗಳನ್ನು ಮಂಡಿಸಲಾಗುವುದು ಎಂದು ಕರ್ನಾಟಕ ರಾಜ್ಯ ರೈತ…


