ಸಹಕಾರ ಸಂಘಗಳು ದೇಶ ವ್ಯಾಪಿ ಬೆಳೆಯಬೇಕು- ಅಣ್ಣಾಸಾಹೇಬ ಜೊಲ್ಲೆ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 19:ಸಹಕಾರ ಸಂಘಗಳು ದೇಶ ವ್ಯಾಪಿ ಬೆಳೆಯಬೇಕು. ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಸಹಕಾರ ಕ್ಷೇತ್ರ ನೀಡಲಿ. ಕರ್ನಾಟಕದ ಗದಗ ಜಿಲ್ಲೆಯ ಕಣಗಿನಾಳದಲ್ಲಿ ಸಿದ್ದನಗೌಡ ಪಾಟೀಲರು ಪ್ರಥಮ ಸಹಕಾರಿ ಸಂಘ ಪ್ರಾರಂಭಿಸಿದರು ಎಂದು ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಅಣ್ಣಾಸಾಹೇಬ ಜೊಲ್ಲೆ ಅವರು ಹೇಳಿದರು.ನಗರದ ಭಾವಸಾರ ಸಾಂಸ್ಕೃತಿಕ ಭವನದಲ್ಲಿ ನಡೆದ ವಿಜಯಪುರ ಜಿಲ್ಲಾ ಸೌಹಾರ್ದ ಸಹಕಾರಿಗಳ ಸಮಾವೇಶ ಹಾಗೂ ಶೇಅರ ಸರ್ಟಿಫಿಕೇಟ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸಹಕಾರ ಸಂಘದಲ್ಲಿ ಸರ್ಕಾರದ ಹಸ್ತಕ್ಷೇಪ…


