ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ತಾಲೂಕಿನ ಶಿವಣಗಿ ಗ್ರಾಮದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರಿ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಗುರುವಾರ ಸಂಘದ ಕಚೇರಿ ಸಭಾಂಗಣದಲ್ಲಿ ನಡೆಯಿತು.ಸಂಘದ ಅಧ್ಯಕ್ಷ ಯುನುಸ್ ಕರ್ನಾಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಸಹಕಾರಿ ವರ್ಷದ ಆಯವ್ಯಯಗಳ ಬಗ್ಗೆ ಅನುಮೋದನೆ ಪಡೆಯುವುದು, ಸಾಲ ವಸೂಲಾತಿ ಕ್ರಮಗಳ ಬಗ್ಗೆ ಪರಿಶೀಲಿಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಲಾಯಿತು.ಉಪಾಧ್ಯಕ್ಷ ನಾಗೇಂದ್ರ ಬಡಿಗೇರ, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್. ವಿ. ಗುಣದಾಳಮಠ, ನಿರ್ದೇಶಕರಾದ ಮಡ್ದಪ್ಪ…

Read More

ಸಹಕಾರ ವಲಯವು ಆರ್ಥಿಕ ವ್ಯವಸ್ಥೆಯ ಅಮೂಲ್ಯ ಕೊಂಡಿ: ಎಸ್.ಆರ್. ಪಾಟೀಲ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ಆ. 10:ಸಹಕಾರ ವಲಯವು ನಮ್ಮ ದೇಶದ ಆರ್ಥಿಕ ವ್ಯವಸ್ಥೆಯಲ್ಲಿಯೇ ಒಂದು ಅಮೂಲ್ಯ ಕೊಂಡಿಯಾಗಿದೆ. ಜನತೆಗೆ ಸಾಲ, ಉಳಿತಾಯ, ವಿಮೆ, ಕೌಟುಂಬಿಕ ಬೆಂಬಲ ಇವೆಲ್ಲವನ್ನೂ ಸಮರ್ಥವಾಗಿ ನೀಡುತ್ತಿರುವುದು ಸಹಕಾರ ಸಂಘಗಳ ಮಹತ್ವವನ್ನು ಪ್ರತಿಪಾದಿಸುತ್ತದೆ. ಈ ಹಿನ್ನೆಲೆಯಲ್ಲಿ, ಸೌಹಾರ್ದ ಸಹಕಾರ ಸಂಘಗಳು ನಂಬಿಕೆ ಮತ್ತು ಯಶಸ್ಸಿನ ನಿದರ್ಶನವಾಗಿದೆ ಎಂದು ಮಾಜಿ ಸಚಿವ ಎಸ್.ಆರ್. ಪಾಟೀಲ್ ಹೇಳಿದರು.ನವನಗರದ ಸೆಕ್ಟರ್ ನಂ.25ರಲ್ಲಿ ನೂತನ ಬಾಪೂಜಿ ಮಲ್ಟಿಸ್ಟೇಟ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಬಾಗಲಕೋಟೆ ಇದರ ಉದ್ಘಾಟನಾ ಸಮಾರಂಭ…

Read More