ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸಿದರೆ‌ ಪಾಲಿಕೆಯಿಂದ‌ ಕಠಿಣ ಕ್ರಮದ ಎಚ್ಚರಿಕೆ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 15:ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆ ನಡೆಸುವ ಮೂಲಕ ಯಾವುದಾದರೂ ಅನಾಹುತ ಸಂಭವಿಸಿದಲ್ಲಿ ಅಂತಹರನ್ನು ನೇರ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯ ಮೆಕ್ಕಳಕಿ ತಿಳಿಸಿದ್ದಾರೆ.ಮಹಾನಗರ ಪಾಲಿಕೆ ವ್ಯಾಪ್ತಿಯ ಸಾರ್ವಜನಿಕ ಜಾಗೆಗಳು, ಕಟ್ಟಡಗಳ ನೆಲ ಮಹಡಿ, ವಾಹನ ನಿಲುಗಡೆಗೆ ಕಾಯ್ದಿರಿಸಿದ ಜಾಗೆಗಳು. ಪಾದಚಾರಿ ಮಾರ್ಗಗಳು ಹಾಗೂ ಇತರೆ ಸ್ಥಳಗಳಲ್ಲಿ ಅಕ್ರಮ ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿವೆ. ಅಕ್ರಮ ಚಟುವಟಿಕೆದಾರರು ಯಾವುದೇ ಪರವಾನಿಗೆ ಪಡೆಯದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದೇ ಅನಧಿಕೃತ ವ್ಯವಹಾರ…

Read More

ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More

ಬಂಜಾರ ಅಭಿವೃದ್ಧಿ ನಿಗಮ ಕಚೇರಿಗೆ ಮುತ್ತಿಗೆ ಯತ್ನ: 40ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರ ಬಂಧನ, ಬಿಡುಗಡೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 8: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಮೀಸಲಿರಿಸಿದ ಎಸ್‌ಸಿಪಿ-ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿರುವ ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಭಾರತೀಯ ಜನತಾ ಪಕ್ಷ ರಾಜ್ಯದಾದ್ಯಂತ ಪ್ರತಿಭಟನೆಗೆ ಅಣಿಯಾದ ಹಿನ್ನೆಲೆಯಲ್ಲಿ ಹೋರಾಟದ ಭಾಗವಾಗಿ ಬಿಜೆಪಿ ಕಾರ್ಯಕರ್ತರು ಬಂಜಾರಾ ಅಭಿವೃದ್ಧಿ ನಿಗಮದ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ತಡೆಯಲು ಮುಂದಾದರು. ಈ ವೇಳೆ ಕೆಲ ಕಾಲ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ…

Read More