ನಿಗಮಗಳಿಂದ ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16:ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ,ಕರ್ನಾಟಕ ಅದಿಜಾಂಬವ ಅಭಿವೃದ್ಧಿ ನಿಗಮ,ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ,ಕರ್ನಾಟಕ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಮತ್ತು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಮೂಲಕ 2025-26 ನೇ ಸಾಲಿಗಾಗಿ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಕುರಿ ಸಾಕಾಣಿಕ ಉದ್ದೇಶಕ್ಕಾಗಿ ಹಾಗೂ ಸ್ವಾವಲಂಬಿ ಸಾರಥಿ, ಪುಡ್ ಕಾರ್ಟ್ (ಮೊಬೈಲ್ ಕಿಚನ್ ಉದ್ದೇಶಕ್ಕಾಗಿ ಮಾತ್ರ) ಯೋಜನೆ, ಉದ್ಯಮಶೀಲತಾ ಅಭಿವೃದ್ಧಿ ಯೋಜನೆ (ಇತರೆ ಉದ್ದೇಶ) ಹಾಗೂ ಮೈಕ್ರೋ ಕ್ರೆಡಿಟ್ ಪ್ರೇರಣಾ…

Read More