ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….

Read More

ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ಬಸವನ ಬಾಗೇವಾಡಿ, ಆ. 31:ಬಸವಜನ್ಮಭೂಮಿ ಬಸವನ ಬಾಗೇವಾಡಿ ಪಟ್ಟಣದಿಂದ ಚಾಲನೆ ಪಡೆಯಲಿರುವ ಬಸವ ಸಂಸ್ಕೃತಿ ಅಭಿಯಾನಕ್ಕೆ ಕ್ಷಣ ಗಣನೆ ಆರಂಭಗೊಂಡಿದೆ. ಸೋಮವಾರ ಸೆ.1ರಂದು ಅಭಿಯಾನಕ್ಕೆ ಚಾಲನೆ ಪಡೆಯಲಿರುವ ಹಿನ್ನೆಲೆಯಲ್ಲಿ ಕ್ಷೇತ್ರದ ಶಾಸಕರೂ ಆಗಿರುವ ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ಅಂತಿಮ ಸಿದ್ಧತೆ ಪರಿಶೀಲಿಸಿದರು.ಭಾನುವಾರ ಮಧ್ಯಾಹ್ನ ಪಟ್ಟಣದ ಸಿಬಿಎಸ್ ಶಾಲಾ ಆವರಣದಲ್ಲಿ ಅಭಿಯಾನ ವೇದಿಕೆ ಹಾಗೂ ಪ್ರಸಾದ ವ್ಯವಸ್ಥೆಯ ಅಂತಿಮ ಸಿದ್ಧತೆ ಪರಿಶೀಲಿಸಿದ ಸಚಿವರು, ಸಲಹೆ,…

Read More