ಬಬಲೇಶ್ವರದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶಕ್ಕೆ ಕ್ಷಣಗಣನೆ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 28 :ಬಬಲೇಶ್ವರದ ಶಾರದಾ ಸ್ಕೂಲ್ ವಿಶಾಲ ಮೈದಾನದಲ್ಲಿ ಬಸವಾದಿ ಶರಣರ ಹಿಂದೂ ಸಮಾವೇಶ ಡಿ.೨೯ ರಂದು ನಡೆಯಲಿದ್ದು, ಹಲವಾರು ಹರ-ಗುರು-ಚರ ಮೂರ್ತಿಗಳ ಪಾವನ ಸಾನ್ನಿಧ್ಯದಲ್ಲಿ ಈ ಸಮಾವೇಶ ನಡೆಯಲಿದ್ದು. ಸಮಾವೇಶಕ್ಕೆ ಸಕಲ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದೆ. 60*100 ಅಳತೆಯ ಬೃಹತ್ ವೇದಿಕೆಯನ್ನು ರೂಪಿಸಲಾಗಿದ್ದು, 10 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ.ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ 500 ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವ ನಿರೀಕ್ಷೆ ಇದ್ದು, ಹಿಂದೂ ಧರ್ಮ ಚಿಂತಕ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್….


