ಭೀಮಾತೀರ 6 ಜನರ ಹತ್ಯೆ ಪ್ರಕರಣ: ಪ್ರಮುಖ ಆರೋಪಿ ಮಹೇಶ್ ತಳವಾರ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಪೊಲೀಸರು

ಸಪ್ತಸಾಗರ ವಾರ್ತೆ,ವಿಜಯಪುರ, ಜೂನ್ 22:ಭೀಮಾತೀರದಲ್ಲಿ ನಡೆದ ಆರು ಜನರ ಸಾಮೂಹಿಕ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಮಹೇಶ್ ತಳವಾರನನ್ನು ಬಂಧಿಸುವ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿ ವಶಕ್ಕೆ ಪಡೆದಿದ್ದಾರೆ.ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ಹೊರವಲಯದಲ್ಲಿ ಆರೋಪಿ ಮಹೇಶ್ ತಳವಾರನನ್ನು ಬಂಧಿಸಲು ಚಡಚಣ ಪೊಲೀಸರು ತೆರಳಿದ್ದ ವೇಳೆ ಆತ ಪೊಲೀಸರ ಮೇಲೆ ಕಲ್ಲು ತೂರಿ ದಾಳಿ ನಡೆಸಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ಸಂದರ್ಭದಲ್ಲಿ ಆತ್ಮರಕ್ಷಣೆ ಹಾಗೂ ಬಂಧನದ ಉದ್ದೇಶದಿಂದ ಚಡಚಣ ಸಿಪಿಐ ಪರಶುರಾಮ ಮನಗೂಳಿ ಅವರು ಮಹೇಶ್‌ನ…

Read More