ಮತ ಮೋಸದ ಬಗ್ಗೆ ಜಾಗೃತಿ ಮೂಡಿಸಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 13:ವಿಜಯಪುರ ಜಿಲ್ಲಾ ಕಾಂಗ್ರೆಸ್ ಸೇವಾದಳ ಸಮಿತಿ, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ಶನಿವಾರ ಜಿಲ್ಲಾ ಕಾಂಗ್ರೆಸ್ ಕಚೇರಿ ಸಭಾಂಗಣದಲ್ಲಿ ನಡೆಯಿತು.ಕೆ.ಪಿ.ಸಿ.ಸಿ. ಸೇವಾದಳದ ರಾಜ್ಯ ಅಧ್ಯಕ್ಷ ಎಂ. ರಾಮಚಂದ್ರಪ್ಪನವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿ, ವಿಜಯಪುರ ಜಿಲ್ಲೆ ಹಾಗೂ ರಾಜ್ಯದಲ್ಲಿ ಕೇಂದ್ರ ಸರಕಾರದ ವಿರೋಧಪಕ್ಷದ ನಾಯಕ ರಾಹುಲ್‌ಗಾಂಧಿ ಅವರ ನಿರ್ದೆಶನದ ಮೇರೆಗೆ ಮತಪಟ್ಟಿಗಳಲ್ಲಿರುವ ದೋಷ ಹಾಗೂ ಮತ ಮೋಸದ ಕುರಿತು ಪಕ್ಷದ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು…

Read More