ಕ್ರಿಕೆಟ್ ಒಗ್ಗಟ್ಟು ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ: ಸುನೀಲಗೌಡ ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 24:ಕ್ರಿಕೆಟ್ ಕ್ರೀಡೆಯು ತಂಡವಾಗಿ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಲು ಹಾಗೂ ಕ್ರೀಡಾ ಮನೋಭಾವ ಬೆಳೆಸಿಕೊಳ್ಳಲು ಪ್ರೇರಣೆ ನೀಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ ಹೇಳಿದರು.ಬಬಲೇಶ್ವರ ಪಟ್ಟಣದಲ್ಲಿ ದಿ. ಬಿ.ಎಂ. ಪಾಟೀಲ ಸ್ಮರಣಾರ್ಥ ಆಯೋಜಿಸಲಾದ ಬಬಲೇಶ್ವರ ಪ್ರೀಮಿಯರ್ ಲೀಗ್ (ಬಿಪಿಎಲ್) ಸೀಸನ್-2 ಕ್ರಿಕೆಟ್ ಟೂರ್ನಾಮೆಂಟ್ ಅನ್ನು ಮಂಗಳವಾರ ಬ್ಯಾಟಿಂಗ್ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.ದಿ. ಬಿ.ಎಂ. ಪಾಟೀಲ ಅವರು ಶಿಕ್ಷಣ ಪ್ರೇಮಿಯಾಗಿದ್ದು, ಬಡ ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ದೊರೆಯುವಂತೆ…

Read More

ತನುಶ್ರೀ ಇಜೇರಿ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 11: ಸಂತ ಜೋಸೆಫ್ ವಿದ್ಯಾರ್ಥಿನಿ ತನುಶ್ರೀ ಇಜೇರಿ ತೆಲಂಗಾಣದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾವಳಿಗೆ ೧೭ ವಯೋಮಿತಿಯ ಬಾಲಕಿಯರ ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾರೆ.ಚಿನ್ನದ ನಾಡಿನಲ್ಲಿ ನಡೆದ ೨೦೨೫-೨೬ ನೇ ಸಾಲಿನ ೧೭ ವಯೋಮಿತಿಯ ಬಾಲಕಿಯರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಉಪನಿರ್ದೇಶಕರ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಕೋಲಾರ ಜಿಲ್ಲೆ ಕೋಲಾರವರ ಆಶ್ರಯದಲ್ಲಿ ಜರುಗಿತು.ಈ ಪಂದ್ಯಾವಳಿಯಲ್ಲಿ ತನುಶ್ರೀ ಇಜೇರಿ ಭರ್ಜರಿ ಬ್ಯಾಟಿಂಗ್ ಹಾಗೂ ಮಾರಕ ಬೌಲಿಂಗ್ ನಿಂದ ಬೆಳಗಾವಿ ವಿಭಾಗದ ತಂಡ…

Read More