ರಾಜ್ಯ ಸರ್ಕಾರ ಕೇಂದ್ರದ ಅನುದಾನ ಬಳಕೆ ಮಾಡುತ್ತಿಲ್ಲ:ಜಿಗಜಿಣಗಿ ಟೀಕೆ
ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 14:ರಾಜ್ಯ ಸರ್ಕಾರ ಕೇಂದ್ರದ ಅನುದಾನವನ್ನು ಉಪಯೋಗ ಮಾಡಿಕೊಳ್ಳುತ್ತಿಲ್ಲ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ರಾಜ್ಯ ಸರಕಾರವನ್ನು ಟೀಕಿಸಿದರು.ಕಾಂಗ್ರೆಸ್ ಸರ್ಕಾರಕ್ಕೆ ಸಾವಿರ ದಿನ ಪೂರೈಕೆ ಹಿನ್ನಲೆ ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.45 ವರ್ಷಗಳಿಂದ ರಾಜಕಾರಣ ನೋಡಿಕೊಂಡು ಬಂದಿದ್ದೇನೆ.ಇಂಥ ಸರ್ಕಾರವನ್ನು ಎಂದೂ ಕಂಡಿಲ್ಲ. ಇದು ಹೊಲಸು ಸರ್ಕಾರ.ಬೆಳಿಗ್ಗೆ ಮುಸ್ಲಿಂ ಮಧ್ಯಾಹ್ನ ದಲಿತರು, ಸಾಯಂಕಾಲ ಓಬಿಸಿ ಹೆಸರು ಹೇಳುತ್ತೀರಿ.ಇವಷ್ಟೇ ಸಮದಾಯಗಳಿಂದ ಮಾತ್ರ ಸರ್ಕಾರ ಆಗುತ್ತಾ? ಬೇರೆ ಸಮಾಜಗಳು ಬೇಡವೇ ಎಂದು ಸಂಸದ ಪ್ರಶ್ನಿಸಿದರು.ಮುಂದಿನ ದಿನಗಳಲ್ಲಿ…


