ಬೆಳೆ ಹಾನಿಯ ನಿಖರ ಅಂದಾಜು ಸಲ್ಲಿಸಿ: ಅಧಿಕಾರಿಗಳಿಗೆ ಎಂ.ಬಿ. ಪಾಟೀಲ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಶೇ.87.7ರಷ್ಟು ಬಿತ್ತನೆ; ಮಳೆ ಕೊರತೆಯಿಂದ ತೊಗರಿ, ಹತ್ತಿ, ಕಬ್ಬು, ಸೂರ್ಯಕಾಂತಿಗೆ ತೇವಾಂಶದ ಹೊಡೆತ ಸಪ್ತಸಾಗರ ವಾರ್ತೆ | ವಿಜಯಪುರ, ಆ.10:ಜಿಲ್ಲೆಯಲ್ಲಿ ಮಳೆ ಕೊರತೆಯಿಂದ ಬಿತ್ತನೆಯಾದ ಬೆಳೆಗಳಿಗೆ ತೇವಾಂಶದ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ, ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿಯ ನಿಜವಾದ ಸ್ಥಿತಿಯನ್ನು ಪರಿಶೀಲಿಸಿ, ಫೋಟೋಗಳೊಂದಿಗೆ ವೈಜ್ಞಾನಿಕ ಹಾಗೂ ನಿಖರ ವರದಿಯನ್ನು ಯಾವುದೇ ತಪ್ಪಿಲ್ಲದೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ….

Read More

ಅಕಾಲಿಕ ಮಳೆ:ಬೆಳೆ ಹಾನಿ ಸಮೀಕ್ಷೆಗೆ ಎಂಬಿಪಿ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ‌ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ‌ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ‌ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು‌ ಜಿಲ್ಲಾಧಿಕಾರಿ,…

Read More