ಮಾನ್ಯ ಕೊಲೆ : ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ವಿಧಿಸಲು ದಮನಿತ ಸೇನಾ ಸಮಿತಿ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಾನ್ಯ ಪಾಟೀಲ ಅವರನ್ನು ಭೀಕರವಾಗಿ ಕೊಲೆ ಮಾಡಿದ ಅವರ ತಂದೆ ಮತ್ತು ಈ ಕೃತ್ಯದಲ್ಲಿ ಸಹಭಾಗಿಯಾದವರಿಗೆ ಕೂಡಲೇ ಗಲ್ಲು ಶಿಕ್ಷೆ ನೀಡುವಂತೆ ದಮನಿತ ಸೇನಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ದಮನಿತ ಸೇನಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣ ಭೀಮಪ್ಪ ಚಲವಾದಿ ಮಾತನಾಡಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ…

Read More