ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…

Read More