ದಲಿತರು, ಶೋಷಿತರ ಮೇಲಿನ ದೌರ್ಜನ್ಯಕ್ಕೆ ಕಡಿವಾಣ ಹಾಕಿ: ಸರ್ಕಾರಕ್ಕೆ ಅಪ್ಪುರಾಜ್ ನಿಮಾದಾರ ಎಚ್ಚರಿಕೆ
ಸರಣಿ ದೌರ್ಜನ್ಯ ಖಂಡಿಸಿ ರಾಜ್ಯಮಟ್ಟದ ಹೋರಾಟ, ಹೆದ್ದಾರಿ ತಡೆಗೆ ಸಿದ್ಧತೆ ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ರಾಜ್ಯದಲ್ಲಿ ದಲಿತರು, ಹಿಂದುಳಿದವರು ಹಾಗೂ ಶೋಷಿತ ಸಮುದಾಯಗಳ ಮೇಲೆ ಹಲ್ಲೆ, ಕೊಲೆ, ಅತ್ಯಾಚಾರ, ಸಾಮಾಜಿಕ ಬಹಿಷ್ಕಾರ ಸೇರಿದಂತೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿದ್ದರೂ ಸರ್ಕಾರ ಪರಿಣಾಮಕಾರಿ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಖಂಡನೀಯ ಎಂದು ಭೀಮರಾಜ್ಯ ದಲಿತ್ ಸೇವಾ ಸಮಿತಿ (ರಿ.) ರಾಜ್ಯಾಧ್ಯಕ್ಷ ಅಪ್ಪುರಾಜ್ ನಿಮಾದಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಬಾಗಲಕೋಟೆ ಜಿಲ್ಲೆಯ ಉಗಲವಾಟದಲ್ಲಿ ದೇವಸ್ಥಾನ ಪ್ರವೇಶಿಸಿದ್ದಕ್ಕೆ ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವುದು,…


