ಡಿ. 7ರಂದು ವೃಕ್ಷಥಾನ್ ಓಟ ಹಾಗೂ ಟಿಇಟಿ ಪರೀಕ್ಷೆ: ಸಾರ್ವಜನಿಕ ಸಂಚಾರ ಮಾರ್ಗ ಬದಲಿಸಿ ಡಿಸಿ ಡಾ. ಆನಂದ ಕೆ. ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5: ಡಿ. 7ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಲಿ ಜಾರಿಯಲ್ಲಿರುವ ಸಾರ್ವಜನಿಕ ರಸ್ತೆ ಸಂಚಾರಿ ಮಾರ್ಗಗಳನ್ನು ಡಿ. 7ರ ಬೆಳಿಗ್ಗೆ 4 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ವೃಕ್ಷಥಾನ ಹೆರಿಟೇಜ್ ರನ್ ಪ್ರಯುಕ್ತ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುಜಮಖಂಡಿಯಿಂದ…

Read More