ದೋಷರಹಿತ ಮತದಾರರ ಪಟ್ಟಿ ಸಿದ್ಧತೆಗೆ ರಾಜಕೀಯ ಪಕ್ಷಗಳ ಸಹಕಾರ ಅಗತ್ಯ: ಡಿಸಿ ಡಾ. ಆನಂದ್ ಕೆ.

ಸಪ್ತಸಾಗರ ವಾರ್ತೆ ವಿಜಯಪುರ, ಜು.21:ದೋಷರಹಿತ, ಪಾರದರ್ಶಕ ಹಾಗೂ ನಿಖರ ಮತದಾರರ ಪಟ್ಟಿ ಸಿದ್ಧಪಡಿಸಲು ರಾಜಕೀಯ ಪಕ್ಷಗಳು ಮತ್ತು ಸಾರ್ವಜನಿಕರ ಸಕ್ರಿಯ ಸಹಕಾರ ಅತ್ಯಗತ್ಯ ಎಂದು ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಹೇಳಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ಕಾರ್ಯ ಸುಗಮವಾಗಿ ನಡೆಯುತ್ತಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಲ್ಲರೂ…

Read More

ಡಿ. 7ರಂದು ವೃಕ್ಷಥಾನ್ ಓಟ ಹಾಗೂ ಟಿಇಟಿ ಪರೀಕ್ಷೆ: ಸಾರ್ವಜನಿಕ ಸಂಚಾರ ಮಾರ್ಗ ಬದಲಿಸಿ ಡಿಸಿ ಡಾ. ಆನಂದ ಕೆ. ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5: ಡಿ. 7ರಂದು ನಗರದಲ್ಲಿ ವೃಕ್ಷಥಾನ್ ಓಟ ಹಾಗೂ ಅದೇ ದಿನ ಟಿ.ಇ.ಟಿ ಪರೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವೃಕ್ಷಥಾನ್ ಓಟಗಾರರಿಗೆ ಹಾಗೂ ಟಿಇಟಿ ಪರೀಕ್ಷೆಗೆ ಹಾಜರಾಗುವ ಪರೀಕ್ಷಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಹಾಲಿ ಜಾರಿಯಲ್ಲಿರುವ ಸಾರ್ವಜನಿಕ ರಸ್ತೆ ಸಂಚಾರಿ ಮಾರ್ಗಗಳನ್ನು ಡಿ. 7ರ ಬೆಳಿಗ್ಗೆ 4 ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಮಾರ್ಗ ಬದಲಾಯಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ವೃಕ್ಷಥಾನ ಹೆರಿಟೇಜ್ ರನ್ ಪ್ರಯುಕ್ತ ವಾಹನಗಳ ಸುಗಮ ಸಂಚಾರಕ್ಕೆ ಪರ್ಯಾಯ ಮಾರ್ಗಗಳುಜಮಖಂಡಿಯಿಂದ…

Read More