
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿಕೆಶಿ ಭಾಗಿ
ಸಪ್ತಸಾಗರ ವಾರ್ತೆ, ರಾಮನಗರ, ಸೆ. 27: ಬೆಂಗಳೂರು ದಕ್ಷಿಣ ಜಿಲ್ಲೆ ರಾಮನಗರದಲ್ಲಿ ಶನಿವಾರ ನಡೆದ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಮನಗರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಮಾತನಾಡಿದರು. ಸಚಿವ ರಾಮಲಿಂಗಾರೆಡ್ಡಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ರಾಜ್ಯಾಧ್ಯಕ್ಷ ಎಚ್ ಎಂ ರೇವಣ್ಣ, ಶಾಸಕರಾದ ಇಕ್ಬಾಲ್ ಹುಸೇನ್, ಸಿ ಪಿ ಯೋಗೇಶ್ವರ್, ಎಂಎಲ್ಸಿ ಎಸ್ ರವಿ, ಉಪಾಧ್ಯಕ್ಷ ಸೂರಜ್ ರೇವಣ್ಣ, ಮಾಜಿ ಶಾಸಕ, ಗ್ಯಾರಂಟಿ ಸಮಿತಿ…