ಕಾಂಗ್ರೆಸ್ ಕಚೇರಿಯಲ್ಲಿ ಜವಾಹರ್ ಲಾಲ್ ನೆಹರು ಪುಣ್ಯತಿಥಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 27:ಮಾಜಿ ಪ್ರಧಾನಿಗಳಾದ ಪಂಡಿತ ಜವಾಹರಲಾಲ ನೆಹರುವರ ಪುಣ್ಯ ತಿಥಿಯನ್ನು ಕಾಂಗ್ರೆಸ್ ಪಕ್ಷದ ಕಾರ್ಯಾಲಯದಲ್ಲಿ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ವೈಜನಾಥ ಕರ್ಪೂರಮಠ ಮಾತನಾಡಿ, ನವಭಾರತ ನಿರ್ಮಾಣವನ್ನು ನಿರ್ಮಿಸಲು ಅಡಿಗಲ್ಲು ಹಾಕಿ, ದೇಶದ ಭದ್ರ ಬುನಾದಿಗಾಗಿ ಅಡಿಪಾಯ ಹಾಕಿದ ಸಾಕಾರ ಮೂರ್ತಿ, ಅನಕ್ಷರನ್ನು ಅಕ್ಷರಸ್ತರನ್ನಾಗಿ ಮಾಡಲು ಶಿಕ್ಷಣದ ವ್ಯವಸ್ಥೆಗೆ ಬಲವನ್ನು ನೀಡಲು ಭಾರತದಲ್ಲಿ ಹಲವಾರು, ಸಾವಿರಾರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ಮುನ್ನುಡಿ ಬರೆದು ಸಾಕ್ಷರತೆಯಲ್ಲಿ ಮೈಲಿಗಲ್ಲು ನಿರ್ಮಾಣ…

Read More