ಡಿ. 29ರಿಂದ ಉಚಿತ ಆರೋಗ್ಯ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿ.ಎಸ್ ಆಯಿರ್ವೇದ, ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರದಲ್ಲಿ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ವತಿಯಿಂದ ಡಿಸೆಂಬರ್ 29 ರಿಂದ ಜನೇವರಿ 03ರ ವರೆಗೆ ಡಿಸ್ಮೆನೋರಿಯಾ(ಮಾಸಿಕ ಧರ್ಮದ ನೋವು ಮತ್ತು ತೊಂದರೆ) ಕುರಿತು ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಇಂಥ ಸಮಸ್ಯೆಯನ್ನು ಎದುರಿಸುತ್ತಿರುವ ಸ್ತ್ರೀಯರು ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ಆಡಳಿತಾಧಿಕಾರಿಗ ಡಾ.‌ ಸಂಜಯ ಕಡ್ಲಿಮಟ್ಟಿ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ…

Read More

ಡಿ. 19ರಂದು ಬಿಎಲ್ ಡಿಇ ಡೀಮ್ಡ್ ವಿವಿ ಘಟಿಕೋತ್ಸವ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 15: ನಗರದ ಪ್ರತಿಷ್ಠಿತ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವ ಡಿಸೆಂಬರ್ 19 ಶುಕ್ರವಾರ ವಿವಿಯ ಗ್ರಂಥಾಲಯ ಸಭಾಂಗಣದಲ್ಲಿ ನಡೆಯಲಿದೆ.ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಘಟಿಕೋತ್ಸವದಲ್ಲಿ ನವದೆಹಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ವೈದ್ಯಕೀಯ ಮೌಲ್ಯಮಾಪನ ಮತ್ತು ಶ್ರೇಯಾಂಕ ಮಂಡಳಿಯ ಅಧ್ಯಕ್ಷ ಡಾ. ಎಂ. ಕೆ. ರಮೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಘಟಿಕೋತ್ಸವ ಭಾಷಣ ಮಾಡಲಿದ್ದಾರೆ.ಈ ಸಂದರ್ಭದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ…

Read More

ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಡಿ. 15 ರಿಂದ ಅಹೋರಾತ್ರಿ ಧರಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 14 : ಡಿ.15ರಿಂದ ಸರಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆಗೆ ಆಗ್ರಹಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ಕೈಗೊಳ್ಳಲು ಹೋರಾಟಗಾರರು ನಿರ್ಧರಿಸಿದ್ದಾರೆ.ವಿಜಯಪುರ ನಗರದ ಡಾ. ಬಿಆರ್ ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲೆಗೆ ಸರ್ಕಾರಿ ವೇದಿಕೆಯ ಮಹಾವಿದ್ಯಾಲಯ ಸ್ಥಾಪನೆಗಾಗಿ ಆಗ್ರಹಿಸಿ ಸರ್ಕಾರದ ಉದ್ದೇಶಿತ ಖಾಸಗಿಕರಣವನ್ನು ವಿರೋಧಿಸಿ ನಡೆಯುತ್ತಿರುವ ಧರಣಿ ಭಾನುವಾರ 88ನೇ ದಿನ ಪೂರೈಸಿದ್ದು, ಸರ್ಕಾರ ಜಿಲ್ಲೆಯ ಹೋರಾಟಗಾರರು ಹಾಗೂ ಜನರ ಬೇಡಿಕೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ಪ್ರಮುಖರು ಇಂದು…

Read More

ಡಿ.6ರಂದು 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.5:ವಿವಿಧ ಸಾಮಾಜಿಕ ಭದ್ರತೆ ಯೋಜನೆಗಳನ್ನು ಪರಿಣಾಮಕಾರಿ ಅನುಷ್ಠಾನಕ್ಕೆ ಜಿಲ್ಲೆಯ ಹೋಬಳಿ ಮಟ್ಟದಲ್ಲಿ ಡಿಸೆೆಂಬರ್ 6ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲೆಯ ವಿವಿಧ 15 ಗ್ರಾಮಗಳಲ್ಲಿ ಹೋಬಳಿ ಮಟ್ಟದ ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ತಿಳಿಸಿದ್ದಾರೆ.ವಿಜಯಪುರ ಉಪ ವಿಭಾಗಾಧಿಕಾರಿಗಳು ತಾಳಿಕೋಟೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಶ್ರೀ ಮಾರುತೇಶ್ವರ ದೇವಸ್ಥಾನದಲ್ಲಿ, ಇಂಡಿ ಉಪವಿಭಾಗಾಧಿಕಾರಿಗಳು ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ, ವಿಜಯಪುರ ಗ್ರೇಡ್-2 ತಹಶೀಲ್ದಾರ ಅವರು ಉತ್ನಾಳ ಗ್ರಾಮದ…

Read More

ಡಿ.04 ರಂದು ಬಾಲ್ಯವಿವಾಹ ಹಾಗೂ ಪೋಕ್ಸ್‌ ಕಾಯ್ದೆ ಹಾಗೂ ಮಕ್ಕಳ‌ ಸಂರಕ್ಷಣಾ ಕಾಯ್ದೆಗಳ ಕುರಿತ ಕಾರ್ಯಾಗಾರ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.4:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಜಿಲ್ಲಾ ಮಕ್ಕಳ ರಕ್ಷಣಾ ಘಟಕ,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,ಪೊಲೀಸ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ,ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ,ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಿಸೆಂಬರ್ 4ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹುನಮಂತರಾಯ ರಂಗಮಂದಿರದಲ್ಲಿ ಬಾಲ್ಯ ವಿವಾಹ-ಫೋಕ್ಸೊ ಕಾಯ್ದೆ ಹಾಗೂ ಮಕ್ಕಳ ಸಂರಕ್ಷಣಾ ಕಾಯ್ದೆಗಳ…

Read More

ಡಿ.21 ರಿಂದ ಜಿಲ್ಲಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ.2 :ಜಿಲ್ಲೆಯಾದ್ಯಂತ ಡಿಸೆಂಬರ್ 21 ರಿಂದ 24ರವರೆಗೆ ನಾಲ್ಕು ದಿನಗಳವರೆಗೆ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಪಾಲಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪಲ್ಸ್ ಪೋಲಿಯೋ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಡಿಸೆಂಬರ್ 21ರಂದು ಬೂತ್ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ನಂತರದ ಮೂರು ದಿನ ಮನೆ ಮನೆಗೆ…

Read More

ವಿಜಯಪುರದಲ್ಲಿ ಡಿ. 6ರಂದು ಬೃಹತ್ ಕ್ಯಾಂಡಲ್ ಮಾರ್ಚ್

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 2: ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಸಾವಿರಾರು ವಿದ್ಯಾರ್ಥಿಗಳಿಂದ ಬೃಹತ್ ಕ್ಯಾಂಡಲ್ ಮಾರ್ಚ್ ಆಯೋಜಿಸಲಾಗಿದೆ.ಕಾರ್ಯಕ್ರಮದ ಅಂಗವಾಗಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿ ಪರಿಷತ್ ಮುಖಂಡರಾದ ಅಕ್ಷಯ್ ಕುಮಾರ್ ಅಜಮನಿ ಹಾಗೂ ಮಾದೇಶ ಚಲವಾದಿ ಮಂಗಳವಾರ ಕಾರ್ಯಕ್ರಮದ ಪೋಸ್ಟರ್‌ನ್ನು ಬಿಡುಗಡೆ…

Read More

ಡಿ.೪, ೫ರಂದು ಎರಡು ದಿನಗಳ ಕಾಲಶ್ರೀ ದತ್ತ ಜಯಂತಿ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 2:ನಗರದ ಬಸ್ ನಿಲ್ದಾಣದ ಬಳಿ ಇರುವ ಪುರಾತನ ಶ್ರೀ ನರಸಿಂಹ ದೇವಾಲಯದಲ್ಲಿ ಡಿ.೪ ಹಾಗೂ ೫ ರಂದು ಎರಡು ದಿನಗಳ ಕಾಲ ಶ್ರೀ ದತ್ತ ಜಯಂತಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗುವುದು. ಶ್ರೀ ದತ್ತ ಜಯಂತಿ ಉತ್ಸವ ಮಂಡಳ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಮಂಡಳ, ಡಿ.೪ ರಂದು ಬೆಳಿಗ್ಗೆ ಶ್ರೀ ಗುರುಚರಿತ್ರ ಪಾರಾಯಣ ನಡೆಯಲಿದ್ದು, ಸಂಜೆ ೪-೩೦ಕ್ಕೆ ಶ್ರೀ ಉಮೇಶ ಉಪಾಧ್ಯಾಯ ಇವರಿಂದ ಕೀರ್ತನ ಸೇವೆ, ಸಂಜೆ…

Read More

ನವೆಂಬರ್ ಕ್ರಾಂತಿನೂ ಇಲ್ಲ, ಡಿಸೆಂಬರ್ ದೂ ಇಲ್ಲ, ಕ್ರಾಂತಿ ಏನಿದ್ದರೂ 2028ರಲ್ಲಿ, ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುವ ಮೂಲಕ: ಡಿಸಿಎಂ ಡಿ.ಕೆ. ಶಿವಕುಮಾರ

There will be no revolution in November or December; whatever revolution happens will be in 2028, when the Congress returns to power, said Deputy Chief Minister D.K. Shivakumar.

Read More

ಡಿಸೆಂಬರ್ 7ರಂದು ವಕ್ಷಥಾನ್ ಹೆರಿಟೇಜ್ ರನ್-2025

ಸಪ್ತಸಾಗರ, ವಾರ್ತೆ,ವಿಜಯಪುರ, ಆ. 15: ವಕ್ಷಥಾನ್ ಹೆರಿಟೇಜ್ ರನ್-2025 ಮುಂಬರುವ ಈ ಬಾರಿ ಡಿಸೆಂಬರ್ 7ರಂದು ನಗರದಲ್ಲಿ ನಡೆಯಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಶುಕ್ರವಾರ ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯ ದಿನಾಚರಣೆ ನೆರವೇರಿಸಿದ ಬಳಿಕ ಹೆರಿಟೇಜ್ ರನ್ ನೋಂದಣಿಗೆ ಚಾಲನೆ ನೀಡಿ ಪೋಸ್ಟರ್ ಬಿಡುಗಡೆ ಮಾಡಿ ಅವರು ಮಾತನಾಡಿದರು.ಈ ಬಾರಿಯ ವೃಕ್ಷಥಾನ್ ಹೆರಿಟೇಜ್ ರನ್-2025 ಪೋಸ್ಟರ್ ಬಿಡುಗಡೆ ಮಾಡಿರುವುದು ಸಂತಸ ತಂದಿದೆ. ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗಾಗಿ,…

Read More