ಅಲ್ಪಸಂಖ್ಯಾತರ ಓಲೈಕೆಗೆ ಅಕ್ರಮವಾಗಿ ಮನೆ ಹಂಚಿಕೆ ನಿರ್ಧಾರ ಖಂಡನೀಯ
ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 31: ನಿಯಮಾವಳಿಗಳನ್ನು ಗಾಳಿಗೆ ತೂರಿ ಅಲ್ಪ ಸಂಖ್ಯಾತರನ್ನು ಓಲೈಸಲು ಕೋಗಿಲು ಸಂತ್ರಸ್ತರಿಗೆ ಅಕ್ರಮವಾಗಿ ಮನೆ ಹಂಚಿಕೆ ಮಾಡುತ್ತಿರುವುದು ಖಂಡನೀಯ ಹಾಗೂ ಈ ಯೋಜನೆಯನ್ನು ಸರ್ಕಾರ ಕೂಡಲೇ ಕೈಬಿಡಬೇಕು ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಒತ್ತಡಕ್ಕೆ ಮಣಿದು ಬೆಂಗಳೂರಿನ ಯಲಹಂಕದ ಕೋಗಿಲುವಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಕುಟುಂಬಗಳನ್ನು ತೆರವು ಮಾಡಿದ ನಂತರ ಅವರಿಗೆ ರಾಜ್ಯ ಸರ್ಕಾರದ ವಸತಿ ಇಲಾಖೆಯ ಮೂಲಕ ಮನೆಗಳನ್ನು ಜನವರಿ 1, 2026 ರಂದು ಹಸ್ತಾಂತರ…


