ಭಕ್ತ ಕನಕದಾಸ ಹಾಗೂ ವೀರವನಿತೆ ಒನಕೆ ಓಬವ್ವ ಜಯಂತಿ ಆಚರಣೆಗೆ ನಿರ್ಧಾರ
Decision to celebrate the Jayanti (birth anniversary) of devotee Kanakadasa and the brave woman Onake Obavva.
Decision to celebrate the Jayanti (birth anniversary) of devotee Kanakadasa and the brave woman Onake Obavva.
I have not demanded a ministerial position; I am committed to the High Command’s decision — MLA C. S. Nadagouda
ಸಪ್ತಸಾಗರ ವಾರ್ತೆ, ವಿಜಯಪುರ, ಅ. 11: ಮಹಿಳಾ ನೌಕರರಿಗೆ ವರ್ಷಕ್ಕೆ 12 ಋತುಚಕ್ರ ರಜೆಯ ಸೌಲಭ್ಯವನ್ನು ಒದಗಿಸಲು ಸರಕಾರ ನಿರ್ಧಾರ ಮಾಡಿದ್ದನ್ನು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ ಅವರು ಸ್ವಾಗತಿಸಿದ್ದಾರೆ. ಈ ನಿರ್ಧಾರದಿಂದ ಮಹಿಳೆಯರ ಸಾಂವಿಧಾನಿಕ ಸ್ಥಾನಮಾನ ಎತ್ತಿ ಹಿಡಿದಂತಾಗಿದೆ. ಏಕೆಂದರೆ ಇದು ಸಂವಿಧಾನದ 21 ನೇ ವಿಧಿಗನುಗುಣವಾಗಿ ಮಹಿಳೆಯರಿಗೆ ಘನತೆಯಿಂದ ಬದುಕುವ ಹಕ್ಕನ್ನು ಒದಗಿಸಿಕೊಟ್ಟಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕರ್ನಾಟಕ ಘನ ಸರ್ಕಾರವು ಈ ಐತಿಹಾಸಿಕ ಮಹತ್ವದ…
ಸಪ್ತಸಾಗರ ವಾರ್ತೆ ವಿಜಯಪುರ, ಅ. 3:ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್ ಅಂತಿಮ ನಿರ್ಧಾರ ಕೈಗೊಳ್ಳುತ್ತದೆ. ಈ ಬಗ್ಗೆ ಮಾತನಾಡಲು ಯಾರಿಗೂ ಅಧಿಕಾರ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಹೇಳಿದರು.ಶುಕ್ರವಾರ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವ ಪಾಟೀಲ್, ಜನರು ಕೇಳಿದಾಗ ಹಾಗೆ…
ಸಪ್ತ ಸಾಗರ ವಾರ್ತೆ, ವಿಜಯಪುರ, ಆ.7 :ಹಿಂದುಳಿದ ವರ್ಗಗಳ ಹರಿಕಾರ, ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ವತಿಯಿಂದ ಆ.20ರಂದು ಅದ್ದೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರ ಅಧ್ಯಕ್ಷತೆಯಲ್ಲಿ ಜರುಗಿದ ದೇವರಾಜ್ ಅರಸು ಅವರ 110ನೇ ಜನ್ಮ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.ಡಿ.ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9-30ಕ್ಕೆ ನಗರದ…