ಬಿ.ಎಲ್.ಡಿ. ಇ ಡೀಮ್ಡ್ ವಿವಿ ಕುಲಾಧಿಪತಿ ಬಸನಗೌಡ ಪಾಟೀಲ ಜನ್ಮ ದಿನ ಆಚರಣೆ

ಸಪ್ತಸಾಗರ ವಾರ್ತೆ, ವಿಜಯಪುರ, ನ. 9: ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಕುಲಾಧಿಪತಿ ಬಸನಗೌಡ ಎಂ. ಪಾಟೀಲ ಅವರ ಜನ್ಮದಿನವನ್ನು ಇಂದು ರವಿವಾರ ಗಣ್ಯರೊಂದಿಗೆ ಸೇರಿ ಸಸಿ ನೆಡುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು.ವೃಕ್ಷಥಾನ್ ಹೆರಿಟೇಜ್ ರನ್ ಸಮಿತಿ, ವಿಜಯಪುರ ಜಿಲ್ಲಾ ಸೈಕ್ಲಿಂಗ್ ಗ್ರುಪ್ ಜಂಟಿಯಾಗಿ ಸಂಸ್ಥೆಯ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಬಸನಗೌಡ ಎಂ. ಪಾಟೀಲ, ವೈದ್ಯಕೀಯ ಕಾಲೇಜಿನ ಶರೀರಕ್ರಿಯಾ ಶಾಸ್ತ್ರ ವಿಭಾಗದ ಡಿಸ್ಟಿಂಗ್ವಿಶ್ ಚೇರ್ ಪ್ರೊ. ಕುಸಾಲ ದಾಸ ಮತ್ತೀತರ ಗಣ್ಯರು ಜನ್ಮದಿನದ ಅಂಗವಾಗಿ ಸಸಿ ನೆಟ್ಟರು.ಈ…

Read More

ಬಿಎಲ್ ಡಿಇ ಡೀಮ್ಡ್ ವಿವಿ ವತಿಯಿಂದ ಹರ್ ಘರ್ ತಿರಂಗಾ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12: ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ‍್ಯಾಲಿ ನಡೆಯಿತು.ಡೀಮ್ಡ್ ವಿವಿ‌ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ‍್ಯಾಲಿಗೆ ಚಾಲನೆ ನೀಡಿದರು.ಈ ರ‍್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ…

Read More