ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 4:ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಲವು ವರ್ಷಗಳಿಂದ ಪ್ರಾಮಾಣಿಕ, ನಿಷ್ಪಕ್ಷಪಾತ ಹಾಗೂ ಸಮಾಜಮುಖಿ ಸೇವೆ ಸಲ್ಲಿಸುತ್ತಿರುವ ವಿಜಯಪುರದ ಹಿರಿಯ ಪತ್ರಕರ್ತ ದೀಪಕ್ ಶಿಂತ್ರೆ ಅವರಿಗೆ ಸೊಲ್ಲಾಪುರದ ಸ್ಟಾರ್ ನ್ಯೂಸ್ ಚಾನೆಲ್ ವತಿಯಿಂದ ನೀಡಲಾಗುವ “ಪತ್ರಕರ್ತ ಭೂಷಣ” ಪ್ರಶಸ್ತಿ ಘೋಷಿಸಲಾಗಿದೆ.ದೀಪಕ್ ಶಿಂತ್ರೆ ಅವರು ಹಲವು ವರ್ಷಗಳಿಂದ ಕರ್ನಾಟಕ ರಾಜ್ಯದಲ್ಲಿ ವಾಸವಿದ್ದು, ಮರಾಠಿ ಪತ್ರಿಕೋದ್ಯಮಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ. ಕರ್ನಾಟಕದ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಜಿಲ್ಲೆಯ ವಿವಿಧ ವಿಷಯಗಳ ಕುರಿತು ಅವರು ನಿರಂತರವಾಗಿ ವರದಿಗಾರಿಕೆ ನಡೆಸಿದ್ದಾರೆ….

Read More

ಸಹಕಾರ ಭಾರತಿ ಜಿಲ್ಲಾಧ್ಯಕ್ಷರಾಗಿ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 22:ಸಹಕಾರ ಭಾರತಿ ಕರ್ನಾಟಕ ನೂತನ ವಿಜಯಪುರ ಜಿಲ್ಲಾಧ್ಯಕ್ಷ ಶ್ರೀಹರ್ಷಗೌಡ ಪಾಟೀಲ, ಸಂಘಟನಾ ಕಾರ್ಯದರ್ಶಿ ದೀಪಕ ಶಿಂತ್ರೆ, ಪ್ರಧಾನ ಕಾರ್ಯದರ್ಶಿ ಪರಶುರಾಮ ಚಿಂಚಲಿ ಆಯ್ಕೆಯಾಗಿದ್ದು, ಜು. ೨೫ ರಂದು ನಗರದ ಭಾವಸರ ಸಾಂಸ್ಕೃತಿಕ ಭವನದಲ್ಲಿ ರಾಜ್ಯಾಧ್ಯಕ್ಷರಿಂದ ಪದಗ್ರಹಣ ಕಾರ್ಯಕ್ರಮ ನೆರವೇರುವುದು.ಆಯ್ಕೆಗೊಂಡ ನೂತನ ಜಿಲ್ಲಾಧ್ಯಕ್ಷರಿಂದ ಜಿಲ್ಲಾ ಕಾರ್ಯಕಾರಿ ಸದಸ್ಯರು, ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮಹಿಳಾ ಮುಖ್ಯಸ್ಥರು ಮತ್ತು ವಿವಿಧ ಪ್ರಕೋಷ್ಟ ಅಧಿಕಾರಿಗಳ ಪದಗ್ರಹಣ ನೆರವೇರುವುದು.ಈ ಸಮಾರಂಭವನ್ನು ಸಂಸದ ರಮೇಶ ಜಿಗಜಿಣಗಿ ಅವರು ಉದ್ಘಾಟಿಸಲಿದ್ದು,…

Read More