ಬಿಜೆಪಿ ನಿಯೋಗದಿಂದ ಬೆಳೆ ಹಾನಿ ಸಮೀಕ್ಷೆ: ರೈತರ ಅಹವಾಲು ಕೇಳಿದ ಬಿಜೆಪಿ ಮುಖಂಡರು

ಸಪ್ತಸಾಗರ ವಾರ್ತೆ ವಿಜಯಪುರ, ಅ. 4 : ಧಾರಾಕಾರ ಮಳೆ, ಭೀಮೆ ಹಾಗೂ ಡೋಣಿ ನದಿ ಪ್ರವಾಹದಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಹಾಗೂ ಜಮೀನುಗಳಿಗೆ ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್. ಅಶೋಕ, ವಿಧಾನ ಪರಿಷತ್ ಪ್ರತಿಪಕ್ಷ ಮುಖ್ಯಸಚೇತಕ ಎನ್. ರವಿಕುಮಾರ್, ಮಾಜಿ ಸಚಿವ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಅನೇಕ ಹಿರಿಯ ನಾಯಕರ ತಂಡ ಭೇಟಿ ನೀಡಿ ಹಾನಿ ಸಮೀಕ್ಷೆ ನಡೆಸಿ ರೈತರ ಅಹವಾಲು ಆಲಿಸಿತು.ಅಂಜುಟಗಿ, ಅಗರಖೇಡ, ಮಿರಗಿ, ದೇವಣಗಾಂವ ಸೇರಿದಂತೆ ಹಲವಾರು…

Read More