ಮಹಾರಾಷ್ಟ್ರ ಮಾದರಿಯಲ್ಲಿ ಕಬ್ಬು ಖರೀದಿಗೆ ಬೆಂಬಲ ಬೆಲೆ ನೀಡಲು ಕಾರಜೋಳ ಆಗ್ರಹ
Karajol demands that a support price be given for sugarcane purchase on the Maharashtra model.
Karajol demands that a support price be given for sugarcane purchase on the Maharashtra model.
Priyanka Kharge criticizes RSS; Jigajinagi demands an apology.
ಸಪ್ತಸಾಗರ ವಾರ್ತೆ ವಿಜಯಪುರ, ಸೆ.14:ಕೆ ಜಿ ಫ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನ ಹಳ್ಳಿಯ ಎಚ್. ಪಿ .ಎಸ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಯ ತಂದೆಯೊಬ್ಬ ಶಿಕ್ಷಕಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.ಎಸ್. ಮಂಜುಳ ಎಂಬ ಶಿಕ್ಷಕಿಯ ಮೇಲೆ ಕಾರಣವಿಲ್ಲದೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ ಕೃತ್ಯ ಅಮಾನವೀಯ ಪೈಶಾಚಿಕ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ…
ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಸೀಲ್ದಾರರಿಗೆ ಮನವಿ
ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನೇಕ ಸಂಘಟನೆಗಳ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬುಧವಾರ ಮನವಿ ಸಲ್ಲಿಸಲಾಯಿತು.ಪುಣೆ-ವಿಜಯಪುರದ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಆನಂದ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ…
ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ. ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…
ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…
ಸಪ್ತಸಾಗರ ವಾರ್ತೆ,ವಿಜಯಪುರ, ಜು. 12:ಮಹಾನಗರ ಪಾಲಿಕೆ ನೌಕರರು ಸೇರಿದಂತೆ ಸ್ಥಳೀಯ ಸಂಸ್ಥೆಗಳ ನೌಕರರ ನ್ಯಾಯಯುತ ಹೋರಾಟಕ್ಕೆ ಸಂಪೂರ್ಣ ಬೆಂಬಲವಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸಲು ತಮ್ಮೊಂದಿಗೆ ಗಟ್ಟಿಯಾಗಿ ನಿಲ್ಲುವುದಾಗಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಅಭಯ ನೀಡಿದರು.ವಿಜಯಪುರ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ವಿಜಯಪುರ ಮಹಾನಗರ ಪಾಲಿಕೆ ನೌಕರರ ಸಂಘದ ವತಿಯಿಂದ ಕಳೆದ 5 ದಿನಗಳಿಂದ ನಡೆಯುತ್ತಿರುವ ಧರಣೆ ಸ್ಥಳಕ್ಕೆ ಶನಿವಾರ ಭೇಟಿ ನೀಡಿ, ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.ರಾಜ್ಯದ…