ರಾಜ್ಯಪಾಲರಿಗೆ ಅಡ್ಡಿ: ಶಾಸಕರ ಅನರ್ಹತೆಗೆ ಕಾರಜೋಳ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 23:ರಾಜ್ಯಪಾಲರು ತಮ್ಮ ಭಾಷಣ ಪೂರ್ಣಗೊಳಿಸಿ ಹೊರಟ ವೇಳೆ ಅವರನ್ನು ಅಡ್ಡಗಟ್ಟಿ ಅಗೌರವ ತೋರಿದ ಕಾಂಗ್ರೆಸ್ ಪಕ್ಷದ ಶಾಸಕರನ್ನು ಕೂಡಲೇ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಉಮೇಶ ಕಾರಜೋಳ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರ ಚಂದ ಗೆಹ್ಲೋಟ ಒಬ್ಬ ಜನಹಿತ ಚಿಂತನೆಯ ರಾಜ್ಯಪಾಲರು, ದಲಿತ ವರ್ಗಕ್ಕೆ ಸೇರಿದ ಮಹಾನ್ ನಾಯಕನನ್ನು ಒಂದು ರೀತಿ ಕಾಂಗ್ರೆಸ್ ಟಾರ್ಗೆಟ್ ಮಾಡುತ್ತಿದೆ. ಈ…

Read More

ವಿಜಯಪುರಕ್ಕೆ ಸರ್ಕಾರಿ ವೈದ್ಯಕೀಯ ಕಾಲೇಜು: ಹೋರಾಟಗಾರರ ಮೇಲಿನ ಪ್ರಕರಣ ರದ್ದುಗೊಳಿಸಿ- ಎನ್. ರವಿಕುಮಾರ್ ಒತ್ತಾಯ

ಸಪ್ತಸಾಗರ ವಾರ್ತೆ, ಬೆಂಗಳೂರು, ಜ. 3: ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜುಸ್ಥಾಪನೆಗೆ ಒತ್ತಾಯಿಸಿ ಕಳೆದ 107 ದಿನಗಳಿಂದ ಪ್ರತಿಭಟಿಸುತ್ತಿದ್ದ ಹೋರಾಟಗಾರರ ಮೇಲೆ FIR ದಾಖಲಿಸಿರುವುದು ಹಾಗೂ ರಾತ್ರೋರಾತ್ರಿ ಪ್ರತಿಭಟನಾ ಸ್ಥಳದ ಪೆಂಡಾಲ್ ತೆಗೆದಿರುವದು ಖಂಡನೀಯ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಹೇಳಿದ್ದಾರೆ.ಈ ಬಗ್ಗೆ ಪತ್ರಿಕೆ ಹೇಳಿಕೆ ನೀಡಿರುವ ಅವರು, ಇದು ಪ್ರಜಾಪ್ರಭುತ್ವ ವಿರೋಧಿ, ಇದು ಪ್ರತಿಭಟನೆಯನ್ನು ಹತ್ತಿಕ್ಕುವ ಸರಕಾರ ಎಂದು ಟೀಕಿಸಿದ್ದಾರೆ.ಈ ರಾಜ್ಯದಲ್ಲಿ ನ್ಯಾಯಕ್ಕಾಗಿ ಯಾರೂ ಕೂಡ ಪ್ರತಿಭಟನೆ…

Read More

ಮಾನ್ಯ ಕೊಲೆ : ತಪ್ಪಿತಸ್ತರಿಗೆ ಕಠಿಣ ಶಿಕ್ಷೆ ವಿಧಿಸಲು ದಮನಿತ ಸೇನಾ ಸಮಿತಿ ಆಗ್ರಹ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಮಾನ್ಯ ಪಾಟೀಲ ಅವರನ್ನು ಭೀಕರವಾಗಿ ಕೊಲೆ ಮಾಡಿದ ಅವರ ತಂದೆ ಮತ್ತು ಈ ಕೃತ್ಯದಲ್ಲಿ ಸಹಭಾಗಿಯಾದವರಿಗೆ ಕೂಡಲೇ ಗಲ್ಲು ಶಿಕ್ಷೆ ನೀಡುವಂತೆ ದಮನಿತ ಸೇನಾ ಸಮಿತಿ ಪದಾಧಿಕಾರಿಗಳು ಆಗ್ರಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.ದಮನಿತ ಸೇನಾ ಸಮಿತಿ ಜಿಲ್ಲಾಧ್ಯಕ್ಷ ಲಕ್ಷ್ಮಣ ಭೀಮಪ್ಪ ಚಲವಾದಿ ಮಾತನಾಡಿ, ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಮ ವೀರಾಪುರ ಗ್ರಾಮದಲ್ಲಿ…

Read More

ಶಿಕ್ಷಕಿಯ ಮೇಲೆ ಹಲ್ಲೆ: ಕ್ರಮಕ್ಕೆ ಬಿರಾದಾರ ಆಗ್ರಹ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.14:ಕೆ ಜಿ ಫ್ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಕ್ಷೇತ್ರನ ಹಳ್ಳಿಯ ಎಚ್. ಪಿ .ಎಸ್ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಯ ತಂದೆಯೊಬ್ಬ ಶಿಕ್ಷಕಿಯೊಬ್ಬಳ ಮೇಲೆ ಹಲ್ಲೆ ನಡೆಸಿದ ಘಟನೆಯನ್ನು ಕರ್ನಾಟಕ ರಾಜ್ಯ ಸರಕಾರಿ ಮಹಿಳಾ ನೌಕರರ ಸಂಘ ತೀವ್ರವಾಗಿ ಖಂಡಿಸಿದೆ.ಎಸ್. ಮಂಜುಳ ಎಂಬ ಶಿಕ್ಷಕಿಯ ಮೇಲೆ ಕಾರಣವಿಲ್ಲದೆ ವಿದ್ಯಾರ್ಥಿಯ ತಂದೆ ಹಲ್ಲೆ ಮಾಡಿದ ಕೃತ್ಯ ಅಮಾನವೀಯ ಪೈಶಾಚಿಕ ಕಾರ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ರಾಜ್ಯಾಧ್ಯಕ್ಷೆ ಲತಾ ಬಿರಾದಾರ…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ನಾನಾ ಸಂಘಟನೆಗಳಿಂದ ಸಿಎಂಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 23:ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅನೇಕ ಸಂಘಟನೆಗಳ ನೇತೃತ್ವದಲ್ಲಿ ಸಿಎಂ ಸಿದ್ಧರಾಮಯ್ಯ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಬುಧವಾರ ಮನವಿ ಸಲ್ಲಿಸಲಾಯಿತು.ಪುಣೆ-ವಿಜಯಪುರದ ಬಸವ ತಿಳಿವಳಿಕೆ ಮತ್ತು ಸಂಶೋಧನಾ ಕೇಂದ್ರ, ಅಕ್ಕನ ಅರಿವು, ನೀಲಮ್ಮನ ಬಳಗ, ಶರಣ ಸಾಹಿತ್ಯ ಪರಿಷತ್ತು ಸೇರಿದಂತೆ ಇತರ ಬಸವಪರ ಸಂಘಟನೆಗಳ ಪ್ರಮುಖರು ಬುಧವಾರ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿ ಜಿಲ್ಲಾಧಿಕಾರಿ ಆನಂದ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಪುಣೆ-ವಿಜಯಪುರದ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಸಂಸ್ಥಾಪಕ…

Read More

ಬೂದಿಹಾಳ- ಪೀರಾಪುರ ಯೋಜನೆ ಕಾಮಗಾರಿಗೆ ಆಗ್ರಹಿಸಿ ಕೈಗೊಂಡ ರೈತರ ಧರಣಿ ಅಂತ್ಯ

ಸಪ್ತಸಾಗರ ವಾರ್ತೆ ವಿಜಯಪುರ, ಜು. 20:ಬೂದಿಹಾಳ – ಪೀರಾಪುರ ಏತ ನೀರಾವರಿ ಯೋಜನೆ ಕಾಮಗಾರಿ ಪೂರ್ಣಗೊಳಿಸುವುದಾಗಿ ಬೃಹತ್ ಹಾಗೂ ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ. ಬಿ.‌ ಪಾಟೀಲ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಾಳಿಕೋಟೆ ತಾಲೂಕಿನ ಕೊಡಗಾನೂರ ಬಳಿ ರೈತರು ಕಳೆದ 9 ದಿನಗಳಿಂದ ನಡೆಸುತ್ತಿದ್ದ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಅಂತ್ಯಗೊಂಡಿದೆ.ರವಿವಾರ ಸಚಿವರು ಕೊಡಗಾನೂರಿನ ಬಳಿ ಧರಣಿ ನಿರತ ರೈತರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.ಈ ಸಂದರ್ಭ ಕೆ.ಬಿ.ಜೆ.ಎನ್.ಎಲ್…

Read More

ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರಿಂದ ಡಿಸಿಗೆ ಮನವಿ ಸಲ್ಲಿಕೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಜು. 15:ಅಂಗನವಾಡಿ ಕಾರ್ಯಕರ್ತೆಯರನ್ನು ಬಿ ಎಲ್ಒ ಕೆಲಸದಿಂದ ಕೈ ಬಿಡಬೇಕು ಎಂಬುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ನೂತನ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರಿಗೆ ಕೆಲಸದ ಒತ್ತಡ ಹೆಚ್ಚಾಗಿದೆ. ಪ್ರತಿ ನಿತ್ಯ ಎಫ್ ಆರ್ ಎನ್, ಮೊಬೈಲ್ ವೆರಿಪಾಯ್, ಆಧಾರ ವೆರಿಫಾಯ್, ಇಕೆವೈಸಿ, ಬಾಣಂತಿ ನೋಂದಣಿ, ಮಕ್ಕಳ ನೊಂದಣಿ, ನೆಟ್ ವರ್ಕ ಬರದೆ ಪೋಟೋ ಕ್ಯಾಪ್ಟರ್ ಮಾಡುವುದು…

Read More