ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನಾವುಗಳು ಕಲಿಯುವುದಿದೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ದಾವಣಗೆರೆ, ಎ.3:“ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ದಿವಂಗತ ಶಾಮನೂರು ಶಿವಶಂಕರಪ್ಪ ಅವರು ಮಾಡಿರುವ ಕೆಲಸ ನೋಡಿ ನನಗೆ ಬಹಳ ಸಂತೋಷವಾಗಿದೆ. ನಾವು ಅವರಿಂದ ಕಲಿಯುವುದಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದಾವಣಗೆರೆಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು.ಉಪಚುನಾವಣೆ ಪ್ರಚಾರದ ಬಗ್ಗೆ ಕೇಳಿದಾಗ, “ಈ ಕ್ಷೇತ್ರದಲ್ಲಿ ನೂರಕ್ಕೆ 98% ಮಹಿಳೆಯರು ಗ್ಯಾರಂಟಿ ಯೋಜನೆ ಫಲಾನುಭವಿಗಳಾಗಿದ್ದಾರೆ. ಸುಮಾರು 60 ಸಾವಿರ ಮಹಿಳೆಯರು ಗೃಹಲಕ್ಷ್ಮಿ ಯೋಜನೆ ಪಡೆಯುತ್ತಿದ್ದರೆ, 61 ಸಾವಿರ ಕುಟುಂಬಗಳು ಗೃಹಜ್ಯೋತಿ ಯೋಜನೆ…

Read More

ಇದು ಧರ್ಮ ಹಾಗೂ ಅಧರ್ಮ, ಸತ್ಯ ಹಾಗೂ ಸುಳ್ಳಿನ ನಡುವಿನ ಚುನಾವಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ,ಬಾಗಲಕೋಟೆ, ಮಾ. 23:“ಎರಡು ವಿಚಾರಕ್ಕೆ ಈ ಉಪಚುನಾವಣೆ ನಡೆಯಲಿದೆ. ಇದು ಧರ್ಮ ಹಾಗೂ ಅಧರ್ಮ, ಸತ್ಯ ಹಾಗೂ ಸುಳ್ಳಿನ ನಡುವಣ ಚುನಾವಣೆಯಾಗಿದೆ. ಬಿಜೆಪಿಯವರು ಏನಿದ್ದರೂ ಸುಳ್ಳು ಆಶ್ವಾಸನೆ ನೀಡುವುದು. ಆದರೆ ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆಯುತ್ತಿದೆ. ಬಸವಣ್ಣನವರ ನಾಡಿನಲ್ಲಿ ನುಡಿದಂತೆ ನಡೆಯುತ್ತೇವೆ. ಎಲ್ಲಾ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ” ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಅವರ ನಾಮಪತ್ರ ಸಲ್ಲಿಕೆ ಬಳಿಕ ಶಿವಕುಮಾರ್ ಅವರು…

Read More

ಗುರುಹಿರಿಯರುಹಾಕಿಕೊಟ್ಟಮಾರ್ಗದಲ್ಲಿನಡೆದರೆಯಶಸ್ಸುಖಂಡಿತ: ಡಿಸಿಎಂ‌ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ‌ಫೆ.15:“ಬೇರನ್ನು ಮರೆತರೆ ಮರ ಬಾಳುವುದಿಲ್ಲ. ಅದೇ ರೀತಿ ನಿಮ್ಮ ಮೂಲವನ್ನು ಮರೆತರೆ ಫಲ ದೊರೆಯುವುದಿಲ್ಲ. ಅದೇ ರೀತಿ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದರೆ ಯಶಸ್ಸು ಖಂಡಿತ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶಾಲಾ ಮಕ್ಕಳಿಗೆ ಕಿವಿಮಾತು ಹೇಳಿದರು.ನಗರದ ಪುರಭವನದಲ್ಲಿ ಭಾನುವಾರ ಏರ್ಪಡಿಸಿದ್ದ ಕೆ.ಜೆ. ಪ್ರೌಢಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.“ವಿದ್ಯೆಯಿಂದ ವಿನಯ, ವಿನಯದಿಂದ ಯೋಗ್ಯತೆ, ಯೋಗ್ಯತೆಯಿಂದ ಹಣ, ಹಣದಿಂದ ಧರ್ಮ, ಧರ್ಮದಿಂದ‌ ಸುಖ ದೊರೆಯುತ್ತದೆ….

Read More