ಮಹಾನಗರ ಪಾಲಿಕೆಯ ವ್ಯಾಪ್ತಿಯ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ, ಫೆ.8:ಜಿಲ್ಲಾಧಿಕಾರಿ ಡಾ. ಆನಂದ ಕೆ ಅವರು ಶನಿವಾರ ಸಂಜೆ ಮಹಾನಗರ ಪಾಲಿಕೆಯ ವ್ಯಾಪ್ತಿಯ ಪ್ರಗತಿಯಲ್ಲಿರುವ ವಿವಿಧ ಕಾಮಗಾರಿಗಳನ್ನು ಪರಿಶಿಲನೆ ನಡೆಸಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದರು.ವಿಜಯಪುರ ನಗರದ ನವಬಾಗ ಪ್ರದೇಶದ ಮುಖ್ಯ ರಸ್ತೆಯನ್ನು ನಿರ್ಮಿತಿ ಕೇಂದ್ರದಿಂದ ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಸಿ.ಸಿ ರಸ್ತೆಯ ಕಾಮಗಾರಿ ಪರಿಶಿಲನೆ ನಡೆಸಿದರು. ಇದರೊಂದಿಗೆ ನವಬಾಗ ಪ್ರದೇಶದಲ್ಲಿ ಈ ಹಿಂದೆ ಅತಿವೃಷ್ಟಿಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಜನಜೀವನ ಹಾಗೂ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದರಿಂದ…

Read More

ಜ.10 ರಿಂದ 17ರವರೆಗೆ ಸಿದ್ದೇಶ್ವರ ಜಾನುವಾರು ಜಾತ್ರೆ: ಅಚ್ಚುಕಟ್ಟು ಆಯೋಜನೆಗೆ ಜಿಲ್ಲಾಧಿಕಾರಿಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.3: ಪ್ರತಿ ವರ್ಷದಂತೆ ಈ ವರ್ಷವೂ ವಿಜಯಪುರ ತಾಲೂಕಿನ ತೊರವಿಯಲ್ಲಿ ನಡೆಯುವ ಸಂಕ್ರಮಣ ಸಿದ್ದೇಶ್ವರ ಜಾನುವಾರು ಜಾತ್ರೆ ಜ.10ರಿಂದ 17ರವರೆಗೆ ನಡೆಯಲಿದ್ದು, ಜಾತ್ರೆಯನ್ನು ಅತ್ಯಂತ ಅಚ್ವುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಆಯೋಜಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಜರುಗಿದ ಸಿದ್ದೇಶ್ವರ ಜಾನುವಾರು ಜಾತ್ರೆ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಾನುವಾರು ಗಡಿ ಭಾಗವಾಗಿರುವುದರಿಂದ ಜಾತ್ರೆಯಲ್ಲಿ ಮಹಾರಾಷ್ಟ್ರ ಸೇರಿದಂತೆ ವಿವಿಧ ಭಾಗಗಳಿಂದ…

Read More

ಸಶಸ್ತ್ರ ಪಡೆಗಳ ಧ್ವಜ ಖರೀದಿಸಿ-ಸೈನಿಕರಿಗೆ ಬೆಂಬಲಿಸಿ-ಜಿಲ್ಲಾಧಿಕಾರಿ ಡಾ. ಆನಂದ

ಸಪ್ತಸಾಗರ ವಾರ್ತೆ ವಿಜಯಪುರ ಡಿ.11:ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು, 2025-26ನೇ ಸಾಲಿನ ಸಶಸ್ತ್ರ ಪಡೆಗಳ ಧ್ವಜ ಸಾಂಕೇತಿಕವಾಗಿಬಿಡುಗಡೆಗೊಳಿಸಿ, ನಂತರ ಸಾಂಕೇತಿಕವಾಗಿ ಧ್ವಜ ಸ್ವೀಕರಿಸಿ, ದೇಣಿಗೆ ನೀಡುವುದರ ಮೂಲಕ ಸಾರ್ವಜನಿಕರಿಗೆ ಧ್ವಜಗಳನ್ನು ಮಾರಾಟ ಮಾಡಿ ನಿಧಿ ಸಂಗ್ರಹಿಸುವ ಕಾರ್ಯಕ್ಕೆ ಚಾಲನೆ ನೀಡಿದರು.ನಂತರ ಮಾತನಾಡಿದ ಅವರು, ಧ್ವಜ ನಿಧಿ ಸಂಗ್ರಹದ ಈ ನಿಧಿಯನ್ನು ಯುದ್ಧ ಸಂತ್ರಸ್ತರಿಗೆ,ಮಾಜಿ ಸೈನಿಕರು ಅವರ ಅವಲಂಬಿತರ ಸಲುವಾಗಿ ಹಮ್ಮಿಕೊಂಡ ವಿವಿಧ ಕಲ್ಯಾಣ ಮತ್ತು…

Read More

ಜಿಲ್ಲಾಧಿಕಾರಿ ಡಾ. ಆನಂದ‌ ಬಬಲೇಶ್ವರ ತಾಲೂಕಿಗೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.9: ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಮಂಗಳವಾರ ಬಬಲೇಶ್ವರ ತಾಲೂಕಿನ ವಿವಿಧ ತಾಲೂಕು‌ ಕಚೇರಿಗೆ ಭೇಟಿ ನೀಡಿ,‌ಪರಿಶೀಲನೆ ನಡೆಸಿದರು.ತಾಲೂಕಾ ಆಡಳಿತ ಸೌಧಕ್ಕೆ ತೆರಳಿ,ತಾಲೂಕ ಖಜಾನೆ ಹಾಗೂ ತಹಶೀಲದಾರ ಕಾರ್ಯಾಲಯದ ಇ-ಪೌತಿ, ಭೂಮಿ, ಆಧಾರ ಸಿಡಿಂಗ್ ಹಾಗೂ ಮತದಾರ ಪಟ್ಟಿ ಮ್ಯಾಪಿಂಗ್ ಪ್ರಗತಿ ಪರಿಶೀಲಿಸಿದರು.ಬಬಲೇಶ್ವರದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಬಿಸಿ ಊಟದ ಅಡುಗೆ ಕೊಠಡಿ ಹಾಗೂ ಮಕ್ಕಳಿಗೆ ವಿತರಿಸುವ ಆಹಾರದ ಕುರಿತ ಪರಿಶೀಲಿಸಿ ಅಡುಗೆ ಸಹಾಯಕರೊಂದಿಗೆ ಚರ್ಚಿಸಿ, ಅವರ ಕುಂದುಕೊರತೆ…

Read More

ರಾಣಿ ಚನ್ನಮ್ಮ ಮೂರ್ತಿ ಅನಾವರಣಕ್ಕೆ ಜಿಲ್ಲಾಧಿಕಾರಿಗೆ ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8 : ಪ್ರಥಮ ಸ್ವಾತಂತ್ರ್ಯ ಹೋರಾಟಗಾರ್ತಿ ಕಿತ್ತೂರು ರಾಣಿ ಚನ್ನಮ್ಮ ಮೂರ್ತಿಯನ್ನು ವಿಜಯಪುರ ಕೇಂದ್ರ ಬಸ್ ನಿಲ್ದಾಣದಲ್ಲಿ ಕೂಡಲೆ ಅನಾವರಣಗೊಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.ಕಳೆದ ೩ ವರ್ಷಗಳಾದರೂ ಮೂರ್ತಿ ಅನಾವರಣಗೊಳ್ಳದಿರುವುದು ರಾಣಿ ಚನ್ನಮ್ಮಳ, ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ನೋವು ತಂದಿದೆ. ಆದ್ದರಿಂದ ಆದಷ್ಟು ಬೇಗನೆ ಮೂರ್ತಿಯನ್ನು ಅದ್ಧೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಅನಾವರಣ ಮಾಡುವ ಕಾರ್ಯವನ್ನು ಕೂಡಲೇ ಕೈಗೊಳ್ಳಬೇಕು ಎಂದು ಸಮಿತಿಯವರು ಆಗ್ರಹಿಸಿದ್ದಾರೆ.ಚನ್ನಮ್ಮಳ ಮೂರ್ತಿಯ ಸುತ್ತಲೂ ತುಂಬಾ ಗಲೀಜಾಗಿದ್ದು, ನಾಯಿಗಳ…

Read More

ವಿಕಲಚೇತನರಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಕ್ರಮ-ಜಿಲ್ಲಾಧಿಕಾರಿ ಡಾ. ಆನಂದ.ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.3: ಸರ್ಕಾರಿ ಕಚೇರಿಗಳು ಸಾರ್ವಜನಿಕ ಕಟ್ಟಡಗಳಲ್ಲಿ ವಿಶೇಷಚೇತನರಿಗೆ ಪ್ರಥಮಾದ್ಯತೆ ಮೇರೆಗೆ ಮೂಲಭೂತ ಸೌಕರ್ಯಗಳು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ಥಳೀಯ…

Read More

ನಗರದ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ದಿಢೀರ ಭೇಟಿ,ಪರಿಶೀಲನೆ

ಸಪ್ತಸಾಗರ ವಾರ್ತೆ ವಿಜಯಪುರ,ನ.10:ನಗರದ ಜಿಲ್ಲಾ ಪಂಚಾಯತಿ ರಸ್ತೆಯಲ್ಲಿರುವ ಉಪ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೋಮವಾರ ದಿಢೀರ ಭೇಟಿ ನೀಡಿ,ಕಚೇರಿ ಕಾರ್ಯ ವೈಖರಿ ಕುರಿತು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು ಕಚೇರಿ ಕಾರ್ಯ‌ನಿರ್ವಹಣೆ ಕುರಿತು ಮಾಹಿತಿ‌ ನೀಡಿದರು.

Read More

ನಿಡಗುಂದಿ ತಾಲೂಕಾ ವಿವಿಧ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ ಅ.15: ಜಿಲ್ಲೆಯ ನಿಡಗುಂದಿ ತಾಲೂಕಿನ ತಹಶೀಲ್ದಾರ ಕಚೇರಿ, ನ್ಯಾಯಬೆಲೆ ಅಂಗಡಿ, ಅಂಗನವಾಡಿ-ಗ್ರಾಮ ಒನ್ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ನಿಡಗುಂದಿ ತಹಶೀಲ್ದಾರ ಕಚೇರಿ ಹಾಗೂ ಅಟಲ್ ಜನಸ್ನೇಹಿ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿವಿಧ ಕೆಲಸ ಕಾರ್ಯಗಳಿಗೆ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಕಾರ್ಯಗಳಿಗೆ ಸ್ಪಂದಿಸಬೇಕು. ಸಕಾಲ ಅರ್ಜಿಗಳನ್ನು ಕೂಡಲೇ ವಿಲೇ ಮಾಡಬೇಕು. ಯಾವುದೇ ಬಾಕಿ ಕಡತಗಳನ್ನು ಉಳಿಸಿಕೊಳ್ಳದೇ…

Read More

ತ್ವರಿತವಾಗಿ ಬೆಳೆ ಹಾನಿ ಪರಿಹಾರ ನೀಡಲು ಬಿಜೆಪಿ ರೈತ ಮೋರ್ಚಾ ನಿಯೋಗ ಜಿಲ್ಲಾಧಿಕಾರಿಗಳಿಗೆ ಮನವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ಜಿಲ್ಲಾ ಬಿಜೆಪಿ ರೈತ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಭೇಟಿ ಮಾಡಿ ಬೆಳೆ ಪರಿಹಾರವನ್ನು ಕೂಡಲೇ ನೀಡಬೇಕೆಂದು ಸೋಮವಾರ ಸಂಜೆ ಮನವಿ ಸಲ್ಲಿಸಲಾಯಿತು.ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿ ಆಗದಷ್ಟು ವಾಡಿಕೆಗಿಂತ ಹೆಚ್ಚಿನ ಮಳೆ ವಿಜಯವುರ ಜಿಲ್ಲೆಯಲ್ಲಿ ಆಗಿದೆ ವರದಿಗಳ ಪ್ರಕಾರ ವಾಡಿಕೆ ಗಿಂತ ಶೇ 150 ಕ್ಕೂ ಹೆಚ್ಚು ಮಳೆಯಾಗಿದೆ ಎಂದು ತಿಳಿದು ಬಂದಿರುತ್ತದೆ. ವಿಜಯಪುರ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಬಿತ್ತನೆ ಮಾಡಿದ 7.50 ಲಕ್ಷ ಹೆಕ್ಟರ್ ಪ್ರದೇಶದ ಬೆಳೆ ಸಂಪೂರ್ಣ ನಾಶವಾಗಿದೆ. ಮೂರು…

Read More

ಜಿಲ್ಲೆಯಲ್ಲಿ ನ.1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ: ಜಿಲ್ಲಾಧಿಕಾರಿ ಡಾ. ಆನಂದ ಸೂಚನೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 4: ಜಿಲ್ಲೆಯಲ್ಲಿ ಪಕ್ವವಾಗಿರುವ ಕಬ್ಬನ್ನು ಆದ್ಯತೆಯ ಮೇಲೆ ಕಟಾವು ಮಾಡಿ ನವೆಂಬರ್ 1 ರಿಂದ ಕಬ್ಬು ನುರಿಸುವ ಕಾರ್ಯ ಆರಂಭಿಸಿ ಕಬ್ಬು ಪೂರೈಸಿದ ರೈತರಿಗೆ 14 ದಿನಗಳೊಳಗಾಗಿ ಕಬ್ಬಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಮಾಲೀಕರಿಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದ್ದಾರೆ.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಸಭೆ ನಡೆಸಿದ ಅವರು, ಆಯುಕ್ತರು ಕಬ್ಬು ಅಭಿವೃದ್ದಿ ಹಾಗೂ ಸಕ್ಕರೆ ನಿರ್ದೇಶನಾಲಯ ಬೆಂಗಳೂರು ಇವರು ಪ್ರಸಕ್ತ…

Read More