ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ: ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.5: ಜಿಲ್ಲೆಯ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಸಂಪೂರ್ಣ ಪಾರದರ್ಶಕವಾಗಿ ನಡೆಸಿ, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಸೇರ್ಪಡೆಯಾಗದಂತೆ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಸೂಚಿಸಿದರು.ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ವಿಡಿಯೊ ಸಂವಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಆಗಸ್ಟ್ 4ರವರೆಗೆ ಜಿಲ್ಲೆಯಲ್ಲಿ 16,79,495 ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿದ್ದು, ಆನ್‌ಲೈನ್ ಮೂಲಕ 4,069 ಮತದಾರರು…

Read More

ಜಿಲ್ಲಾ ಮಾನವ ಅಭಿವೃದ್ಧಿ ವರದಿ 2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ 2031ಕ್ಕೆ ಸಮಗ್ರ ಹಾಗೂ ನಿಖರ ದತ್ತಾಂಶಗಳನ್ನು ಕಾಲಮಿತಿಯೊಳಗೆ ಒದಗಿಸಿ: ಜಿಲ್ಲಾಧಿಕಾರಿ ಡಾ. ಆನಂದ ಕೆ. ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.23 : ಜಿಲ್ಲಾ ಮಾನವ ಅಭಿವೃದ್ಧಿ ವರದಿ -2025 ಹಾಗೂ ಸಮಗ್ರ ಮತ್ತು ಸುಸ್ಥಿರ ಜಿಲ್ಲಾ ಅಭಿವೃದ್ಧಿ ಯೋಜನೆ -2031 ವರದಿಯ ತಯಾರಿಕೆ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಸರಿಯಾದ ಸಮಗ್ರ ಹಾಗೂ ನಿಖರ ದತ್ತಾಂಶ ಮಾಹಿತಿನ್ನು ಕಾಲ‌ಮಿತಿಯೊಳಗೆ ಒದಗಿಸುವ ಮೂಲಕ ಉತ್ತಮ ಫಲಿತಾಂಶಕ್ಕೆ ಸಹಕರಿಸುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಹೇಳಿದರು.ಶುಕ್ರವಾರ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾ ಮಾನವ ಅಭಿವೃದ್ಧಿ ವರದಿ -2025 ಹಾಗೂ ಸಮಗ್ರ…

Read More