ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ವ್ಯವಸ್ಥಿತವಾಗಿ ಸಮೀಕ್ಷೆ ಕಾರ್ಯ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.29:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕೈಗೊಳ್ಳಲು ಈಗಾಗಲೇ ಜಿಲ್ಲೆಯಲ್ಲಿ ಮೊದಲನೆ ಹಂತವಾಗಿ ಜಿಯೋ ಟ್ಯಾಗಿಂಗ್ ಕಾರ್ಯ ಪ್ರಗತಿಯಲ್ಲಿದ್ದು, ಎರಡನೇ ಹಂತದಲ್ಲಿ ಸೆಪ್ಟಂಬರ್ 20 ರಿಂದ ಅಕ್ಟೋಬರ್ 7 ರವರೆಗೆ ಸಮೀಕ್ಷಾ ಕಾರ್ಯ ನಡೆಯಲಿದೆ. ಸಂಬಂಧಿಸಿದ ಅಧಿಕಾರಿಗಳು ಸರ್ವೇ ಕಾರ್ಯಕ್ಕೆ ಗಣತಿದಾರರನ್ನು ನೇಮಿಸಿ ಪಟ್ಟಿಯನ್ನು ಅಂತಿಮಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ವಿವಿಧ ಅಧಿಕಾರಿಗಳೊಂದಿಗೆ…

Read More

ಗಣೇಶ ಚತುರ್ಥಿ: ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಗೌರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ಕಾಲಕ್ಕೆ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಅವರು ಆದೇಶ ಹೊರಡಿಸಿದ್ದಾರೆ.ಗಣೇಶ ಮೂರ್ತಿ ಪ್ರತಿಷ್ಠಾಪನೆ ದಿನವಾದ ಆಗಸ್ಟ್ 27ರ ಬೆಳಿಗ್ಗೆ 6 ರಿಂದ ಆಗಸ್ಟ್ 28ರ ಬೆಳಿಗ್ಗೆ 6 ಗಂಟೆವರೆಗೆ ಹಾಗೂ 5ನೇ ದಿನದ ಗಣೇಶ ಮೂರ್ತಿ ವಿಸರ್ಜನೆ ಪ್ರಯುಕ್ತ ಆಗಸ್ಟ್ 31ರ ಬೆಳಿಗ್ಗೆ…

Read More

ಹಾಸ್ಟೆಲ್ ಮೆಂಟರ್ ಗಳ ನೇಮಿಸಿ ಡಿಸಿ ಆದೇಶ

ಸಪ್ತಸಾಗರ ವಾರ್ತೆ,ವಿಜಯಪುರ,ಆ. ೨೪:ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿಯಲ್ಲಿ ಜಿಲ್ಲೆಯಲ್ಲಿರುವ ಸರ್ಕಾರಿ ವಸತಿ ನಿಲಯಗಳ ನಿರ್ವಹಣೆ, ಮೂಲಸೌಕರ್ಯಗಳ ಸುಧಾರಣೆ ಹಾಗೂ ಇತರೆ ಚಟುವಟಿಕೆಗಳ ಕಾರ್ಯಕ್ರಮಗಳಿಗಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಹಾಸ್ಟೆಲ್ ಮೆಂಟರ್ ಗಳನ್ನಾಗಿ ಜಿಲ್ಲಾಧಿಕಾರಿಗಳು ನೇಮಕ ಮಾಡಿದ್ದಾರೆ.ಜಿಲ್ಲೆಯ ವಿನೂತನ ಅಭಿಯಾನ ಕಾರ್ಯಕ್ರಮಕ್ಕೆ ನೇಮಕವಾದ ಹಾಸ್ಟೆಲ್ ಮೆಂಟರ್ ಈಗಾಗಲೇ ಜಿಲ್ಲೆಯ ವಿವಿಧ ವಸತಿ ನಿಲಯಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳ ಶೈಕ್ಷಣಿಕ, ವೈಯಕ್ತಿಕ ಹಾಗೂ ಉಜ್ವಲ ಭವಿಷ್ಯದ ಬೆಳವಣಿಗೆಗಾಗಿ ಮಾರ್ಗದರ್ಶನ ನೀಡುವ…

Read More

ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ. ಆನಂದ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಜಿಲ್ಲೆಯ ತಿಕೋಟಾ ತಾಲೂಕಾ ಕಚೇರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ. ಕೆ ಅವರು ಶನಿವಾರ ಭೇಟಿ ನೀಡಿ, ತಾಲೂಕಾ ಆಡಳಿತದ ಕಾರ್ಯ ನಿರ್ವಹಣೆಯ ಪ್ರಗತಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಬಾಕಿ ಕಡತಗಳ ಪರಿಶೀಲನೆ, ನ್ಯಾಯಾಲಯ ಪ್ರಕರಣಗಳ ಕಡತ, ಆಧಾರ ನೋಂದಣಿ, ಕಂದಾಯ ಗ್ರಾಮಗಳ ಮಾಹಿತಿ, ಭೂಮಿ ಪ್ರಗತಿ, ಮೋಜಣಿ ಕಡತ ಪ್ರಗತಿ ಮಾಹಿತಿ, ಪ್ರಮಾಣ ಪತ್ರಗಳ ವಿತರಣೆ ಹಾಗೂ ಕಡತಗಳ ವಿಲೇವಾರಿ ಪ್ರಕ್ರಿಯೆಗಳನ್ನು ಪರಿಶೀಲಿಸಿದರು. ಇ ಪೌತಿ ಖಾತೆ ಪ್ರಗತಿ,…

Read More

ಜಿಲ್ಲಾಧಿಕಾರಿ ಡಾ.ಆನಂದ ವಿವಿಧೆಡೆ ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ,ಆ. 7: ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ವಿಜಯಪುರ ನಗರದ ಶಿವಾಜಿ ಸರ್ಕಲ್ ಹತ್ತಿರ, ರಾಮನಗರ ರಸ್ತೆ, ನವಬಾಗ ರಸ್ತೆ, ಮನಗೂಳಿ ಅಗಸಿ, ಜುಮ್ಮಾ ಮಸೀದಿ, ಕಸ್ತೂರಿ ಕಾಲನಿ, ರೇಲ್ವೆ ಸ್ಟೇಶನ್ ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಗುರುವಾರ ಬೆಳಿಗ್ಗೆ ನಗರದ ವಿವಿಧೆಡೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ನಗರದಾದ್ಯಂತ ಇರುವ ಕೋಟೆಗೋಡೆ ಆವರಣಗಳಲ್ಲಿ ಮಳೆ ನೀರು ನಿಲ್ಲದಂತೆ ಸರಾಗವಾಗಿ ಹರಿಯಲು ಸೂಕ್ತ ವ್ಯವಸ್ಥೆ ಮಾಡಬೇಕು. ಮುಳ್ಳುಗಂಟಿಗಳನ್ನು ತೆರವುಗೊಳಿಸಿ ಸ್ವಚ್ಛತೆ…

Read More

ವಿಜಯಪುರ ವಿಮಾನ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ.ಭೇಟಿ, ಪರಿಶೀಲನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ.6:ನಗರದ ಹೊರ ವಲಯದ ಬುರಣಾಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾ ನಿಲ್ದಾಣಕ್ಕೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಟರ್ಮಿನಲ್ ಕಟ್ಟಡ, ಎಟಿಸಿ ಕಟ್ಟಡ, ಏಪ್ರೋನ್, ಐಸೋಲೇಶನ್ ಬೇ, ರನ್‍ವೇ ಮಾರ್ಗ ಹಾಗೂ ಇತರೆ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಅವರು ಪರಿಶೀಲನೆ ನಡೆಸಿದರು.ವಿಮಾನದ ನಿಲ್ದಾಣದ ಬಹುತೇಕ ಕಾಮಗಾರಿ ಪೂರ್ಣಗೊಂಡಿದ್ದು, ಬಾಕಿ ಇರುವ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸಬೇಕು. ಬಾಕಿ ಇರುವ ಅಡೆತಡೆಗಳನ್ನು ನಿವಾರಿಸಿಕೊಂಡು ಶೀಘ್ರ ಕಾಮಗಾರಿ ಪೂರ್ಣಗೊಳಿಸುವಂತೆ ಅವರು ಸೂಚಿಸಿದರು.ಈ…

Read More

ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…

Read More

ಜಿಲ್ಲಾಧಿಕಾರಿ ಡಾ.ಆನಂದ ಅವರಿಂದ ಸರ್ಕಾರಿ ಕಚೇರಿಗಳು, ಆಸ್ಪತ್ರೆಗೆ ಭೇಟಿ ಪರಿಶೀಲನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಗುರುವಾರ ವಿಜಯಪುರ ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಹಾಗೂ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.ನಗರದ ತಹಶೀಲ್ದಾರ ಕಚೇರಿಗೆ ಭೇಟಿ ನೀಡಿ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲೊಂದಾದ ಭೂ ಸುರಕ್ಷಾ ಯೋಜನೆಯ ದಾಖಲೆಗಳ ಡಿಜಿಟಲೀಕರಣ ಕಾರ್ಯ ಪರಿಶೀಲನೆ ನಡೆಸಿದರು.ಆಧುನಿಕ ಅಭಿಲೇಖಾಲಯ ಕೊಠಡಿಗೆ ಭೇಟಿ ನೀಡಿ ಗಣಕೀಕರಣ ಕಾರ್ಯ ಪರಿಶೀಲಿಸಿದ ಅವರು, ಕಂದಾಯ ಇಲಾಖೆಯ ಎಲ್ಲ ದಾಖಲೆಗಳನ್ನು ಗಣಕೀಕೃತಗೊಳಿಸುವುದರಿಂದ ರೈತರಿಗೆ-ಸಾರ್ವಜನಿಕರಿಗೆ ಆನ್‍ಲೈನ್ ಮೂಲಕ ದಾಖಲೆಗಳು ಸುಲಭವಾಗಿ ದೊರೆಯಲಿರುವುದರಿಂದ ಸಮಯ…

Read More