ಸಾಧನೆ ಮಾಡುವ ಮನಸ್ಸಿದ್ದರೆ ಅಂಗ ವೈಕಲ್ಯ ಲೆಕ್ಕಕ್ಕೆ ಬರುವುದಿಲ್ಲ; ಬಸವರಾಜ ಉಮರಾಣಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 28:ದೇವರು ನನಗೆ ದೃಷ್ಠಿ ಕೊಟ್ಟಿದ್ದರೆ ಬಹುಶಃ ಇಂತಹ ಸಾಧನೆ ಮಾಡುವ ಧೈರ್ಯ ಮಾಡುತ್ತಿರಲಿಲ್ಲ. ನಮ್ಮಲ್ಲಿರುವಸಮಸ್ಯೆಗಳು ನಮ್ಮ ಸಾಧನೆಗೆ ಪೂರಕವಾಗಬೇಕೆ ಹೊರತು ಮಾರಕವಾಗಬಾರದು. ಸಾಧನೆ ಮಾಡುವಮನಸಿದ್ದರೆ ಸರ್ವ ಸಿದ್ಧಿಯಾಗುತ್ತದೆ ಎಂದು ಮಾನವ ಕಂಪ್ಯೂಟರ್ ಖ್ಯಾತಿಯ ಬಸವರಾಜ ಉಮರಾಣಿ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿಆಯೋಜಿಸಲಾಗಿದ್ದ ಒಂದು ದಿನದ ವಿಶೇಷ ಉಪನ್ಯಾಸಕಾರ್ಯಕ್ರಮವನ್ನುದ್ಧೇಶಿಸಿ ಮಾತನಾಡಿದ ಅವರು, ಗಣಿತ ಎನ್ನುವುದು ಹಲವರಿಗೆ ಕಬ್ಬಿಣದ ಕಡಲೆಯಾದರೆ ಕೆಲವರಿಗೆಅದು ಎಲ್ಲದಕ್ಕಿಂತಲೂ ಸಾಮಾನ್ಯವಾದ ವಿಷಯವಾಗಿ ಕಾಣುತ್ತದೆ.ಅದಕ್ಕೆ ಕಾರಣ ಆ ವಿಷಯದ…

Read More

ಛಲ, ಆತ್ಮ ವಿಶ್ವಾಸ ಇದ್ದವರು ಎಂದಿಗೂ ಅನಾಥರಲ್ಲ: ಸಂಗಮೇಶ ಬಬಲೇಶ್ವರ

ಸಪ್ತಸಾಗರ ವಾರ್ತೆ ಮೈಸೂರು, ಅ. 2: ಬಾಲಮಂದಿರಗಳಲ್ಲಿ ತಮ್ಮ ಬದುಕನ್ನು ಕಟ್ಟಿಕೊಳ್ಳುತ್ತಿರುವ ಕರುನಾಡಿನ ಮುದ್ದು ಮಕ್ಕಳು, ತಾಯಿ ಚಾಮುಂಡೇಶ್ವರಿಯ ಆಶೀರ್ವಾದದಿಂದ ಅಪರೂಪದ ಸಾಧಕರಾಗಿ ಬೆಳೆದು ಮುಂದೊಂದು ದಿನ ನಾಡ ಹಬ್ಬ ಮೈಸೂರು ದಸರಾ ಉದ್ಘಾಟಿಸುವಂತಾಗಬೇಕೆಂದು ನಾನು ಹಂಬಲಿಸುವುದಾಗಿ ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ಬಾಲ ಮಂದಿರ ಮಕ್ಕಳೊಂದಿಗೆ ದಸರಾ ಹಬ್ಬ ಆಚರಿಸಲು ಧಾರವಾಡದಿಂದ ತಮ್ಮೊಂದಿಗೆ ತಂದಿದ್ದ ಸಿಹಿ ಪದಾರ್ಥ ಗಳೊಂದಿಗೆ ಮೈಸೂರಿನ ಲಲಿತ ಮಹಲ್ ರಸ್ತೆಯಲ್ಲಿರುವ ಸರಕಾರಿ ಬಾಲಕಿಯರ ಬಾ ಲಮಂದಿರಕ್ಕೆ ಆಗಮಿಸಿದ್ದ ಅವರು,…

Read More