ಅರಿವಿನ ಮೂಲಕ ದೇವದಾಸಿ ಪದ್ಧತಿ ನಿರ್ಮೂಲನೆ ಸಾಧ್ಯ:ಪ್ರೊ. ಸುನಂದಮ್ಮ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 29:ದೇವದಾಸಿ ಪದ್ಧತಿ ಸಮಾಜದ ಗಂಭೀರ ಪಿಡುಗಾಗಿ ಅನೇಕ ಮಕ್ಕಳ ಬದುಕನ್ನು ಶೋಷಣೆ ಮತ್ತು ದೌರ್ಜನ್ಯಕ್ಕೆ ತಳ್ಳುತ್ತಿದೆ. ಶಿಕ್ಷಣ ಮತ್ತು ಹಕ್ಕುಗಳ ಅರಿವಿನ ಮೂಲಕ ಮಾತ್ರ ಈ ಮಕ್ಕಳನ್ನು ಸಬಲಗೊಳಿಸಿ ಸಮಾಜದಲ್ಲಿ ನಿಜವಾದ ಬದಲಾವಣೆ ತರಲು ಸಾಧ್ಯ ಎಂದು ಬೆಂಗಳೂರಿನ ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆ ಪ್ರೊ.ಆರ್.ಸುನಂದಮ್ಮ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಚಿಲ್ಡ್ರನ್ ಆಫ್ ಇಂಡಿಯಾ ಫೌಂಡೇಶನ್ ಇವರ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಜ್ಯ ಮಟ್ಟದ ಕಿಶೋರಿ…

Read More