ವಿಕಸಿತ ಭಾರತ ನಿರ್ಮಾಣಕ್ಕೆ ಪೂರಕ ಬಜೆಟ್: ಮಖಣಾಪೂರ ಸ್ವಾಗತ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 1: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲೋಕಸಭೆಯಲ್ಲಿ ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಎಲ್ಲ ಕ್ಷೇತ್ರಗಳಿಗೆ ಉತ್ತೇಜನ ನೀಡುವ ಬಜೆಟ್ ಆಗಿದೆ ಎಂದು ನಾಗಠಾಣ ಮತಕ್ಷೇತ್ರದ ಬಿಜೆಪಿ ಯುವ ಮುಖಂಡ ಶಿವಾನಂದ ಮಖಣಾಪೂರ ಪ್ರತಿಕ್ರಿಯೆ ನೀಡಿದ್ದಾರೆ.ಕೇಂದ್ರ ಬಜೆಟ್ ಬಗ್ಗೆ ಪತ್ರಿಕಾ ಹೇಳಿಕೆ ನೀಡಿದ ಅವರು, 2047ರ ವಿಕಸಿತ ಭಾರತ ನಿರ್ಮಾಣಕ್ಕೆ ಬಜೆಟ್ ಪೂರಕವಾಗಿದೆ ಎಂದಿದ್ದಾರೆ.ಚಿನ್ನ, ಬೆಳ್ಳಿ ದರ ಇಳಿಕೆ, ಕ್ಯಾನ್ಸರ್ ಚಿಕಿತ್ಸೆ ಅಗ್ಗ, ಎಲೆಕ್ಟ್ರಾನಿಕ್ಸ್ ಕ್ಷೇತ್ರಕ್ಕೆ ಬಂಪರ್ ಕೊಡುಗೆ,…

Read More

ವಿಕಸಿತ ಭಾರತಕ್ಕಾಗಿ ತಪ್ಪದೇ ಮತದಾನ‌ ಮಾಡಿ: ಡಾ ಔದ್ರಾಮ, ಅಪರ ಜಿಲ್ಲಾಧಿಕಾರಿಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜ. 29: ಪ್ರತಿಯೊಂದು ಮತದಾನ ದೇಶಕಟ್ಟುವ ಮಹಾತ್ ಕಾರ್ಯಕ್ಕೆ ಮುನ್ನುಡಿ ಎಂದುವಿಜಯಪುರ ಜಿಲ್ಲೆಯ ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಅವರು ತಿಳಿಸಿದ್ದಾರೆ.ಭಾರತ ಸರ್ಕಾರದ ಮೇರಾ ಯುವ ಭಾರತ ಕೇಂದ್ರ, ಜಿಲ್ಲಾಡಳಿತ, ಕೇಂದ್ರ ಸಂವಹನ ಇಲಾಖೆ, ಬಿ ಎಲ್‌ ಡಿ ಇ ಎ ಜೆಎಸ್‌ಎಸ್‌ ಶಿಕ್ಷಣ ಮಹಾವಿದ್ಯಾಲಯ, ಎನ್‌ಎಸ್‌ಎಸ್‌ ಘಟಕ, ಭಾರತ ಸೇವಾ ದಳ, ರೆಡ್‌ ಕ್ರಾಸ್‌ ಘಟಕ, ವಿಜಯಪುರ ಮತ್ತು ಜ್ಞಾನಯೋಗಿ ಶ್ರೀ ಸಿದ್ದೇಶ್ವರ ಸ್ವಾಮೀಜಿ ಸಾಂಸ್ಕ್ರತಿಕ ಕ್ರೀಡಾ ಹಾಗೂ ಸಾಮಾಜಿಕ ಶ್ರೇಯೋಭಿವೃದ್ಧಿ…

Read More

ಭ್ರಷ್ಟಾಚಾರದ ಕೂಪವಾಗಿದ್ದ MGNREGA ಗೆ ಮುಕ್ತಿ; ‘ವಿಕಸಿತ ಭಾರತ’ದ ಸಂಕಲ್ಪಕ್ಕೆ ‘ವಿಬಿ-ಜಿ ರಾಮ್ ಜಿ’ ಅಡಿಪಾಯ: ಈರಣ್ಣ ಕಡಾಡಿ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 28:ಯುಪಿಎ ಆಡಳಿತಾವಧಿಯ MGNREGA ಯೋಜನೆಯು ಭ್ರಷ್ಟಾಚಾರ, ಅಸಮರ್ಪಕ ಅನುಷ್ಠಾನ ಮತ್ತು ಸುಳ್ಳು ಆಸ್ತಿ ಸೃಷ್ಟಿಯ ಕೇಂದ್ರವಾಗಿತ್ತು. ಈ ವೈಫಲ್ಯಗಳನ್ನು ಸರಿಪಡಿಸಿ, 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಎನ್ಡಿಎ ಸರ್ಕಾರವು ಕ್ರಾಂತಿಕಾರಿ ‘ವಿಬಿ-ಜಿ ರಾಮ್ ಜಿ’ (VB-G RAM G Act, 2025) ಕಾಯ್ದೆಯನ್ನು ಜಾರಿಗೆ ತಂದಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು.ನಗರದ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯಾಲಯದಲ್ಲಿ ಬುಧವಾರ ಆಯೋಜಿಸಲಾಗಿದ್ದ ‘ವಿಬಿ-ಜಿ…

Read More