ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಅಭಿವೃದ್ಧಿಗೆ ಆಗ್ರಹ

ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರ್ಪಡೆ, ಸರ್ಕಾರಿ ಕಾಲೇಜು–ಆರೋಗ್ಯ ಕೇಂದ್ರ ಸ್ಥಾಪನೆಗೆ ಒತ್ತಾಯ; ಇಲ್ಲದಿದ್ದರೆ ಉಪವಾಸ ಸತ್ಯಾಗ್ರಹ ಎಚ್ಚರಿಕೆ ಸಪ್ತಸಾಗರ ವಾರ್ತೆ,ವಿಜಯಪುರ, ಆ.1: ಜಗಜ್ಯೋತಿ ಬಸವೇಶ್ವರರ ಜನ್ಮಭೂಮಿ ಇಂಗಳೇಶ್ವರ ಗ್ರಾಮ ಇಂದಿಗೂ ಮೂಲಸೌಕರ್ಯಗಳಿಂದ ವಂಚಿತವಾಗಿದ್ದು, ಗ್ರಾಮವನ್ನು ತಕ್ಷಣವೇ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಸಿ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಮುಂದಿನ ತಿಂಗಳಿನಿಂದ ಗ್ರಾಮಸ್ಥರು ಉಪವಾಸ ಸತ್ಯಾಗ್ರಹ ಆರಂಭಿಸಲಿದ್ದಾರೆ ಎಂದು ಗ್ರಾಮದ ಮುಖಂಡರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರೈತ ಮುಖಂಡ ಅರವಿಂದ…

Read More

ವಿಶ್ವವಿಖ್ಯಾತ ವಿಜಯಪುರಕ್ಕೆ ಇನ್ನೂ ಇಲ್ಲ ನಗರ ಬಸ್ ಟರ್ಮಿನಲ್!

80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳು, ಸಾವಿರಾರು ದೇಶ-ವಿದೇಶಿ ಪ್ರವಾಸಿಗರು, 4 ಲಕ್ಷ ಜನಸಂಖ್ಯೆ… ಆದರೂ ರಸ್ತೆಯೇ ನಗರ ಬಸ್ ನಿಲ್ದಾಣ! ಮೂರು ಕೆಎಸ್‌ಆರ್‌ಟಿಸಿ ಡಿಪೋ, 50ಕ್ಕೂ ಹೆಚ್ಚು ನಗರ ಬಸ್‌ಗಳಿದ್ದರೂ ಮೂಲಸೌಕರ್ಯ ಶೂನ್ಯ; ಅಧಿಕಾರಿಗಳ ನಿರ್ಲಕ್ಷ್ಯ, ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಗೆ ಸಾರ್ವಜನಿಕರ ಆಕ್ರೋಶ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 24:ವಿಶ್ವವಿಖ್ಯಾತ ಗೋಳಗುಮ್ಮಟ, ಇಬ್ರಾಹಿಂ ರೋಜಾ, ಬಾರಾ ಕಮಾನ್, ಉಪ್ಪಲಿ ಬುರುಜ್, ಮಲಿಕ್-ಎ-ಮೈದಾನ್ ಸೇರಿದಂತೆ 80ಕ್ಕೂ ಹೆಚ್ಚು ಐತಿಹಾಸಿಕ ಸ್ಮಾರಕಗಳ ತವರೂರು ವಿಜಯಪುರ. ದೇಶ-ವಿದೇಶಗಳಿಂದ ಪ್ರತಿದಿನ ಸಾವಿರಾರು ಪ್ರವಾಸಿಗರು…

Read More

ಹಿಂದುಳಿದ ತಾಲೂಕುಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ: ನಿಖರ ದತ್ತಾಂಶ ಸಲ್ಲಿಕೆಗೆ ಸಿಇಒ ರಿಷಿ ಆನಂದ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು.20:ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮಾನವ ಅಭಿವೃದ್ಧಿ ಸೂಚ್ಯಂಕಗಳು (HDI) ಪ್ರಮುಖ ಮಾನದಂಡಗಳಾಗಿದ್ದು, ಅಭಿವೃದ್ಧಿಯಲ್ಲಿ ಹಿಂದುಳಿದ ತಾಲೂಕುಗಳ ಕುರಿತು ಸಂಗ್ರಹಿಸಲಾಗುವ ದತ್ತಾಂಶ ನಿಖರ ಹಾಗೂ ವಿಶ್ವಾಸಾರ್ಹವಾಗಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಸೂಚಿಸಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಾನವ ಅಭಿವೃದ್ಧಿ ವರದಿ–2025 ಹಾಗೂ ಸಮಗ್ರ ಮತ್ತು ಸುಸ್ಥಿರ ಅಭಿವೃದ್ಧಿ ಯೋಜನೆ–2031 ವರದಿಗಳ ತಯಾರಿಕೆಗೆ ಸಂಬಂಧಿಸಿದ ದತ್ತಾಂಶ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ…

Read More

ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಸರ್ಕಾರಕ್ಕೆ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 15:ಕರ್ನಾಟಕದಲ್ಲಿ ಶೈಕ್ಷಣಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ರಾಜಪೂತ ಸಮಾಜದ ಸಮಗ್ರ ಅಭಿವೃದ್ಧಿಗಾಗಿ ರಜಪೂತ ಅಭಿವೃದ್ಧಿ ಮಂಡಳಿ ಸ್ಥಾಪಿಸುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಶ್ರೀ ವೀರ ಮಹಾರಾಣಾ ಪ್ರತಾಪಸಿಂಹ ಜಿಲ್ಲಾ ರಜಪೂತ ಸೇವಾ ಅಭಿವೃದ್ಧಿ ಸಂಘದ ವತಿಯಿಂದ ಅಪರ ಜಿಲ್ಲಾಧಿಕಾರಿಗಳ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.ಜಿಲ್ಲಾ ಅಧ್ಯಕ್ಷ ಪರಶುರಾಮ ರಜಪೂತ ಮಾತನಾಡಿ, ರಾಜ್ಯದಲ್ಲಿ ಲಕ್ಷಾಂತರ ಜನಸಂಖ್ಯೆ ಹೊಂದಿರುವ ರಾಜಪೂತ ಸಮಾಜವು ಶಿಕ್ಷಣ, ಉದ್ಯೋಗ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ…

Read More

ಸಾಂಸ್ಕೃತಿಕ ಚಟುವಟಿಕೆ ವ್ಯಕ್ತಿತ್ವ ವಿಕಸನಕ್ಕೆ ಬುನಾದಿ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 11:ವಿದ್ಯಾರ್ಥಿಗಳಿಗೆ ಪಠ್ಯದ ಜತೆ ಪಠ್ಯೇತರ ಚಟುವಟಿಕೆ ಸಹ ಮುಖ್ಯ. ಸಾಂಸ್ಕೃತಿಕ ಚಟುವಟಿಕೆ ಅವರ ಜೀವನದ ಅವಿಭಾಜ್ಯ ಅಂಗವಾಗಬೇಕು. ಅವು ಇಡೀ ಜೀವನದ ಯಶಸ್ಸು ಮತ್ತು ವ್ಯಕ್ತಿತ್ವ ವಿಕಸನಕ್ಕೆ ಭದ್ರ ಬುನಾದಿಯಾಗಿವೆ ಎಂದು ಶಿಕ್ಷಕ ಸಾಹಿತಿ ಸಂತೋಷ ಬಂಡೆ ಹೇಳಿದರು.ಶನಿವಾರ ನಗರದ ಬಸವೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ ಹಾಗೂ 2026-27ನೇ ಸಾಲಿನ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆ,…

Read More

ವಿಶ್ವ ಪರಂಪರೆ ಪಟ್ಟಿಗೆ ಯಾವಾಗ ಸೇರುತ್ತದೆ ವಿಜಯಪುರದ ಹೆಮ್ಮೆಯ ಗೋಳಗುಮ್ಮಟ?

ಇಚ್ಛಾಶಕ್ತಿ ಕೊರತೆಯಿಂದ ನೆನೆಗುದಿಗೆ ಬಿದ್ದ ವಿಶ್ವಮಾನ್ಯತೆಯ ಕನಸು ಚೇತನ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 5: ಆದಿಲ್‌ಶಾಹಿ ವಾಸ್ತುಶಿಲ್ಪದ ಶ್ರೇಷ್ಠ ಮಾದರಿ, ವಿಶ್ವದ ಅತಿದೊಡ್ಡ ಗುಮ್ಮಟಗಳಲ್ಲಿ ಒಂದಾದ ಗೋಳಗುಮ್ಮಟ ಇಂದು ದೇಶ-ವಿದೇಶದ ಪ್ರವಾಸಿಗರನ್ನು ಸೆಳೆಯುತ್ತಿರುವ ಐತಿಹಾಸಿಕ ಸ್ಮಾರಕ. ಆದರೆ, ಹಲವು ದಶಕಗಳಿಂದ ಕೇಳಿಬರುತ್ತಿರುವ ಯುನೆಸ್ಕೋ (UNESCO) ವಿಶ್ವ ಪರಂಪರೆ ಪಟ್ಟಿಗೆ ಸೇರಿಸುವ ಕನಸು ಮಾತ್ರ ಇನ್ನೂ ನನಸಾಗಿಲ್ಲ. ಅಧಿಕಾರಿಗಳ ನಿರಾಸಕ್ತಿ, ರಾಜಕೀಯ ಇಚ್ಛಾಶಕ್ತಿಯ ಕೊರತೆ ಹಾಗೂ ಸಮನ್ವಯದ ಅಭಾವದಿಂದ ಈ ಮಹತ್ವಾಕಾಂಕ್ಷೆಯ ಯೋಜನೆ ವರ್ಷದಿಂದ ವರ್ಷಕ್ಕೆ ಮುಂದೂಡಲ್ಪಡುತ್ತಲೇ ಬಂದಿದೆ.ಗೋಳಗುಮ್ಮಟ…

Read More

ಗ್ರಾಮೀಣ ಉದ್ಯೋಗ, ಜೀವನೋಪಾಯ ಅಭಿವೃದ್ಧಿ ಹಾಗೂ ಶಾಶ್ವತ ಆಸ್ತಿ ನಿರ್ಮಾಣಕ್ಕೆ ಆದ್ಯತೆ : ಜಿಲ್ಲಾ ಪಂಚಾಯತಿ ಸಿಇಓ ರಿಷಿ ಆನಂದ

ಸಪ್ತಸಾಗರ ವಾರ್ತೆ,ವಿಜಯಪುರ ಜೂ. 29: ವಿಬಿ-ಜಿ ರಾಮ್ ಜಿ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗುವ ಮಹತ್ವದ ಯೋಜನೆಯಾಗಿದೆ. ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾರ್ಯನಿರ್ವಹಿಸುವ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯೋಜನೆಯ ಉದ್ದೇಶ, ಮಾರ್ಗಸೂಚಿಗಳು ಹಾಗೂ ಅನುಷ್ಠಾನ ಪ್ರಕ್ರಿಯೆಗಳ ಕುರಿತು ಸಂಪೂರ್ಣ ಅರಿವು ಹೊಂದಿರುವುದು ಅಗತ್ಯವಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ ಅವರು ಹೇಳಿದರು.ಜಿಲ್ಲಾ ಪಂಚಾಯಿತಿ ವತಿಯಿಂದ ವಿಬಿ-ಜಿ ರಾಮ್ ಜಿ…

Read More

ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ ಬಗ್ಗೆ ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಸೂಚನೆ

ಸಪ್ತಸಾಗರ ವಾರ್ತೆ,ಬೆಂಗಳೂರು, ಜೂ. 13:ಭ್ರಷ್ಟಾಚಾರ ಮುಕ್ತ ಕರ್ನಾಟಕ, ಎಸ್ಐಆರ್ ನಲ್ಲಿ ಮತದಾನದ ಹಕ್ಕು ರಕ್ಷಣೆ, ತಾಲ್ಲೂಕು ಮಟ್ಟದಲ್ಲಿ ರಿಂಗ್ ರಸ್ತೆ ಗ್ರಿಡ್ ನಿರ್ಮಾಣ, ಮಳೆ ಕೊರತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ, ಯುವ ಯುಗ ಸ್ಥಾಪನೆ, ನಕಲಿ ಫೈನಾನ್ಸ್ ಸ್ಕೀಂ, ರೌಡಿಗಳು ಹಾಗೂ ಡ್ರಗ್ಸ್ ಜಾಲ ನಿಗ್ರಹ, ಗ್ರಾಮೀಣ ಶಿಕ್ಷಣಕ್ಕೆ ಸಿಎಸ್ಆರ್ ನೀತಿ ರಚನೆ ಸೇರಿದಂತೆ ಪ್ರಮುಖ ವಿಚಾರಗಳ ಬಗ್ಗೆ ಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಸರ್ಕಾರಿ…

Read More

ಅಭಿವೃದ್ಧಿ ಯೋಜನೆಗಳ ಕುರಿತು ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯ-ಅಶೋಕ ಯಡಳ್ಳಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 11:ಮಕ್ಕಳ ಆರೋಗ್ಯ, ಶಿಕ್ಷಣ, ಸುರಕ್ಷತೆ ಮತ್ತಿತರ ಅಭಿವೃದ್ಧಿ ಯೋಜನೆಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದು ಪತ್ರಕರ್ತರ ಆದ್ಯ ಕರ್ತವ್ಯವಾಗಿದೆ. ಆದ್ದರಿಂದ ಪತ್ರಕರ್ತರು ಮಕ್ಕಳು ಹಾಗೂ ಸಮಾಜದ ಹಿತದೃಷ್ಟಿಯಿಂದ ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಅಶೋಕ ಯಡಳ್ಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ಹಾಗೂ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗವು ಹೈದರಾಬಾದ್‌ನ ಯುನಿಸೆಫ್ ಸಹಯೋಗದಲ್ಲಿ ಬುಧವಾರ…

Read More

ಪುಸ್ತಕಗಳು ಮಾನವನ ಜ್ಞಾನ, ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯ: ಎನ್. ಎಂ ಬಿರಾದಾರ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 24 :ಪುಸ್ತಕಗಳು ಮಾನವನ ಜ್ಞಾನ ಸಂಸ್ಕೃತಿ ಮತ್ತು ವ್ಯಕ್ತಿತ್ವ ವಿಕಾಸದ ಅಡಿಪಾಯವಾಗಿದ್ದು, ಓದು ಅಂತಃಪ್ರಜ್ಞೆಯ ಗ್ರಹಿಕೆಯಾಗಿದೆ ಎಂದು ನಗರದ ಚಾಣಕ್ಯ ಕರಿಯರ್ ಅಕಾಡೆಮಿ ಅಧ್ಯಕ್ಷ ಎನ್.ಎಂ.ಬಿರಾದಾರ ಹೇಳಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆˌ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಜಿಲ್ಲಾ ಜಾಗೃತ ಸಮಿತಿ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ರಾಜಾಜಿನಗರದಲ್ಲಿರುವ ಸಾಹಿತಿ ಮುರುಗೇಶ ಸಂಗಮ ಅವರ ನಿವಾಸದಲ್ಲಿ ಶನಿವಾರ ಸಂಜೆ 4 ಗಂಟೆಗೆ ಜರುಗಿದ ಮನೆಗೊಂದು ಗ್ರಂಥಾಲಯ ಅನುಷ್ಠಾನ ಕಾರ್ಯಕ್ರಮದ ಅಡಿಯಲ್ಲಿ ಗ್ರಂಥಾವಲೋಕನˌ ಕವಿಗೋಷ್ಠಿ ಹಾಗೂ ಸನ್ಮಾನ…

Read More