ಗ್ರಾಮೀಣ ಸರ್ಕಾರಿ ಶಾಲೆ ಅಭಿವೃದ್ಧಿಗೆ ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನ ಬಳಕೆ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 8: ಕಾರ್ಪೋರೇಟ್ ಕಂಪನಿಗಳು ನೀಡುತ್ತಿರುವ ಸಿ.ಎಸ್.ಆರ್. ಅನುದಾನವನ್ನು ಗ್ರಾಮೀಣ ಭಾಗದ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸದ್ಭಳಕೆ ಮಾಡಲಾಗುತ್ತಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹೇಳಿದರು.ರವಿವಾರ ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ಶಾಹಿ ಕಂಪನಿಯ ಸಿ.ಎಸ್.ಆರ್ ಅನುದಾನದಡಿ ರೂ. 1.30 ಕೋ. ವೆಚ್ಚದಲ್ಲಿ ಸರಕಾರಿ ಪ್ರಾಥಮಿಕ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ, ಅವರು ಮಾತನಾಡಿದರು.ಗ್ರಾಮೀಣ ಸರಕಾರಿ ಶಾಲೆಗಳಲ್ಲಿ ಮಕ್ಕಳು ಗುಣಮಟ್ಟ ಶಿಕ್ಷಣ ಪಡೆಯಲು…

Read More

ಮಕ್ಕಳ ಸರ್ವಾರ್ಗೀಣ ಅಭಿವೃದ್ದಿಗೆ ಕ್ರಮ ವಹಿಸಲು ಶಶಿಧರ ಕೋಸಂಬೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ ಡಿ.6: ಮಕ್ಕಳ ಸರ್ವಾಂಗಿಣ ವ್ಯಕ್ತಿತ್ವದ ಬೆಳವಣಿಗೆಗಾಗಿ ಶಿಕ್ಷಣ ಇಲಾಖೆಯೊಂದಿಗೆ ಎಲ್ಲ ಇಲಾಖಾಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ ಮಕ್ಕಳಿಗೆ ದೊರಬೇಕಾದ ಸೌಲಭ್ಯಗಳನ್ನು ಒದಗಿಸಲು ಕ್ರಮ ವಹಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ ಕೋಸಂಬೆ ಹೇಳಿದರು.ಶನಿವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡ ಉಚಿತ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಕುರಿತ…

Read More

ಬೆಳಗಾವಿ ಚಳಿಗಾಲ ಅಧಿವೇಶನ:ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿ ವಿಷಯ ಚರ್ಚೆಗೆ ಅವಕಾಶ ಕೋರಿ ಶಾಸಕ ಯತ್ನಾಳ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ನ. 17: ಬರುವ ಡಿಸೆಂಬರ್ 8 ರಿಂದ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿ ವಿಷಯ ಕುರಿತು ಚರ್ಚೆಗೆ ಅಧಿವೇಶನದ ಮೊದಲ ಅವಧಿಯಲ್ಲೇ ಹೆಚ್ಚಿನ ಸಮಯಾವಕಾಶ ಕಲ್ಪಿಸುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸಭಾಧ್ಯಕ್ಷ ಯು.ಟಿ.ಖಾದರ್ ಅವರಿಗೆ ಸೋಮವಾರ ಪತ್ರ ಬರೆದಿದ್ದಾರೆ.ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಭಾಗಗಳ ಅಭಿವೃದ್ಧಿ ಹಾಗೂ ಸ್ಥಾನಮಾನಗಳ ಹಂಚಿಕೆಯಲ್ಲಿ ಪ್ರಾದೇಶಿಕ ತಾರತಮ್ಯವನ್ನು ನಿವಾರಿಸುವುದು ಅತೀ ಅವಶ್ಯವಿದೆ. ಆದರೆ, ಪ್ರತಿ ಬಾರಿ…

Read More

ಮಗುವಿನ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪಾಲಕರ ಪಾತ್ರ ಮಹತ್ವದ್ದಾಗಿದೆ-ಜಿಪಂ ಸಿಇಒ ರಿಷಿ ಆನಂದ

ಸಪ್ತಸಾಗರ ವಾರ್ತೆ ವಿಜಯಪುರ,ನ.14: ಮಗುವಿನ ಸರ್ವಾಂಗೀಣ ವ್ಯಕ್ತಿತ್ವದ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಸಮುದಾಯದ‌ ಭಾಗವಹಿಸುವಿಕೆಯು ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳ ಶೈಕ್ಷಣಿಕ ಉನ್ನತಿಗೆ ಪಾಲಕರ ಪಾತ್ರ ಬಹು ಮಹತ್ವದ್ದಾಗಿದೆ ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರಿಷಿ ಆನಂದ‌ ಅವರು ಹೆಳಿದರು.ನಗರದ ಸರಕಾರಿ ಕನ್ನಡ ಮಾದರಿ ಹಿರಿಯ ಪ್ರಾಥಮಿಕ ಶಾಲೆ ನಂ. 49ರ ಅಫಜಲಪುರ ಟಕ್ಕೆ ವಿಜಯಪುರ ನಗರ ವಲಯದ ಶಾಲೆಯಲ್ಲಿ ಹಮ್ಮಿಕೊಂಡ ಮಕ್ಕಳ ದಿನಾಚರಣೆ ಹಾಗೂ ಶಾಲಾ ಪೋಷಕರ-ಶಿಕ್ಷಕರ ಮಹಾ ಸಭೆಯಲ್ಲಿ ಅವರು ಪಾಲ್ಗೊಂಡು ಸರಕಾರಿ ಶಾಲೆಗಳಲ್ಲಿ…

Read More

ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷಎಸ್.ಜಿ. ನಂಜಯ್ಯನಮಠ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ವೀಕ್ಷಣೆ

ಸಪ್ತಸಾಗರ ವಾರ್ತೆ, ವಿಜಯಪುರ ನ.11: ವಿಜಯಪುರ ವಿಮಾನ ನಿಲ್ದಾಣವು ಏರ್ ಬಸ್- 320 ವಿಮಾನಗಳ ಹಾರಾಟಕ್ಕಾಗಿ ಒಟ್ಟು ರೂ. 618.75 ಕೋಟಿಗಳ ಮೊತ್ತಕ್ಕೆ ಮಂಜೂರಾಗಿದ್ದು ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳು ಶೇ.99.9 ಕಾಮಗಾರಿ ಪೂರ್ಣಗೊಂಡಿದ್ದು, ಇತರ ಕಾಮಗಾರಿಗಳು ತ್ವರಿತವಾಗಿ ಅಭಿವೃದ್ಧಿಪಡಿಲಾಗುತ್ತಿದೆ ಎಂದು ಕೈಗಾರಿಕಾ ಹಾಗೂ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಆಯೋಗದ ಅಧ್ಯಕ್ಷ ಹಾಗೂ ಶಾಸಕ ಎಸ್.ಜಿ. ನಂಜಯ್ಯನಮಠ ಹೇಳಿದರು.ಮಂಗಳವಾರ ಬುರಣಾಪುರ ಹತ್ತಿರದ ವಿಮಾನ ನಿಲ್ಧಾನಕ್ಕೆ ಭೇಟಿ ನೀಡಿದ ಅವರು ವಿವಿಧ ಹಂತಗಳ ಕಾಮಗಾರಿಗಳಾದ ರನ್ ವೇ, ಟ್ಯಾಕ್ಸಿ…

Read More

ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿರುವ ಜಿಲ್ಲೆ-ಶಾಸಕ ವಿಠ್ಠಲ ಕಟಕದೊಂಡ

ಸಪ್ತ ಸಾಗರ ವಾರ್ತೆ, ವಿಜಯಪುರ, ಸೆ.27:ಬರಗಾಲ ಜಿಲ್ಲೆ ಎಂದು ಪ್ರಸಿದ್ಧಿ, ನೀರಿಗೂ ತತ್ವಾರ ಇದ್ದ ವಿಜಯಪುರ ಇಂದು ಹಸರಿನಿಂದ ಕಂಗೋಳಿಸುತ್ತಿದೆ. ಪ್ರವಾಸೋದ್ಯಮ ಅಭಿವೃದ್ದಿಯೊಂದಿಗೆ ಪರಿವರ್ತನೆಯಡೆಗೆ ಸಾಗುತ್ತಿದೆ ಎಂದು ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಹೇಳಿದರು.ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯ ಸಹಯೋಗದೊಂದಿಗೆ ಶನಿವಾರ ನಗರದ ಶಿವಗಿರಿಯಲ್ಲಿ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮಕ್ಕೆ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ವಿಶ್ವವಿಖ್ಯಾತ ಗೋಳಗುಮ್ಮಟದೊಂದಿಗೆ ಐತಿಹಾಸಿಕ ತಾಣಗಳುಳ್ಳ ವಿಜಯಪುರ ಬರಗಾಲಕ್ಕೆ ತುತ್ತಾಗಿದ್ದ ಜಿಲ್ಲೆ. ಸಚಿವ ಎಂ.ಬಿ.ಪಾಟೀಲರು ನೀರಾವರಿ ಸಚಿವರಾಗಿದ್ದ…

Read More

ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More

ಅಂಜನಾದ್ರಿಬೆಟ್ಟವನ್ನು ಪ್ರವಾಸೋದ್ಯಮ‌ ಮತ್ತು ಪೌರಾಣಿಕ ಹಾಗೂ ಅಧ್ಯಾತ್ಮಿಕ ಮಹತ್ವವನ್ನು ತಿಳಿಸುವ ರೀತಿಯಲ್ಲಿ ಅಭಿವೃದ್ಧಿ : ಸಿ.ಎಂಸೂಚನೆ

ಸಪ್ತಸಾಗರ ವಾರ್ತೆ ಬೆಂಗಳೂರು, ಸೆ. 3:ಅಂಜನಾದ್ರಿ ಬೆಟ್ಟದ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಅಂಜನಾದ್ರಿ ಕ್ಷೇತ್ರದ ಅಭಿವೃದ್ಧಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕಾವೇರಿ ನಿವಾಸದಲ್ಲಿ ಇಂದು ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಹನುಮ ಜಯಂತಿ ಸಂದರ್ಭದಲ್ಲಿ ಲಕ್ಷಾಂತರ ಜನರು ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಉತ್ತರ ಭಾರತದ ಪ್ರವಾಸಿಗರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ.‌ ಯಾತ್ರಿಕರು ಉಳಿದುಕೊಳ್ಳಲು ಡಾರ್ಮೆಟರಿ ವ್ಯವಸ್ಥೆ , ಹಿರಿಯ ಭಕ್ತಾಧಿಗಳು ಬೆಟ್ಟವೇರಲು ಅನುಕೂಲವಾಗುವಂತೆ ಮೆಟ್ಟಿಲುಗಳ ವ್ಯವಸ್ಥೆ…

Read More

ನಾಗರಿಕಸ್ನೇಹಿಸೇವೆ, ಉತ್ತಮಆಡಳಿತ, ಯೋಜನೆಗಳಪರಿಣಾಮಕಾರಿಜಾರಿಗಾಗಿಜಿಬಿಎಅಸ್ತಿತ್ವಕ್ಕೆ: ಡಿಸಿಎಂಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ.2:“ಬೆಂಗಳೂರಿನಲ್ಲಿ ನಾಗರಿಕ ಸ್ನೇಹಿ ಸೇವೆ, ಉತ್ತಮ ಆಡಳಿತ, ಪರಿಣಾಮಕಾರಿಯಾಗಿ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶದಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಜಾರಿಗೆ ತಂದು ಐದು ಪಾಲಿಕೆಗಳನ್ನು ಅಸ್ತಿತ್ವಕ್ಕೆ ತರಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಶಿವಕುಮಾರ್ ಅವರು ಮಂಗಳವಾರ ಮಾತನಾಡಿದರು.“02-09-2025ರಂದು ಬೆಂಗಳೂರು ಮಹಾನಗರದ ಪಾಲಿಗೆ ವಿಶೇಷವಾದ ದಿನ. ಈ ದಿನದಿಂದ ಬೆಂಗಳೂರಿನಲ್ಲಿ ಐದು ಪಾಲಿಕೆಗಳು ಅಸ್ತಿತ್ವಕ್ಕೆ ಬಂದಿವೆ. ಬೆಂಗಳೂರು ಕೇಂದ್ರ ನಗರ ಪಾಲಿಕೆ, ಬೆಂಗಳೂರು ಉತ್ತರ ನಗರ ಪಾಲಿಕೆ,…

Read More