ಅ. 14ರಂದು ಧಮ್ಮ ಚಕ್ರ ಪರಿವರ್ತನ ದಿನ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ಶಾಂತಿ, ಸದ್ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ. ಈ ಕಾರ್ಯವನ್ನಿರಿಸಿಕೊಂಡು ಅ.೧೪ ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ…


