ಧಾರವಾಡ ಜಿಲ್ಲೆಯಲ್ಲಿ ಹುಟ್ಟಿದರೂ ಬಸವನಾಡಿನಲ್ಲಿ ಸಹಕಾರಿ ಅಭ್ಯುದಯ : ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ,ಸೆ. 7: ಕೃಷಿ ಆಧಾರಿತ ಗ್ರಾಮೀಣ ಜೀವನ ಉನ್ನತೀಕರಣದಲ್ಲಿ ಸಹಕಾರಿ ರಂಗದ ಕೊಡುಗೆ ಅನುಪಮ. ಸಿದ್ಧನಗೌಡ ಪಾಟೀಲ ಅವರಿಂದ ಅಖಂಡ ಧಾರವಾಡ ಜಿಲ್ಲೆಯಲ್ಲಿ ಜನ್ಮ ಪಡೆದರೂ ಸಹಕಾರಿ ಚಳುವಳಿ ಅಭ್ಯದಯ ಸಾಧಿಸಿರುವುದು ಬಸವನಾಡಿನಲ್ಲಿ ಎಂದು ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಬಣ್ಣಿಸಿದರು.‌ಭಾನುವಾರ ನಗರದಲ್ಲಿ ಹೊರ್ತಿ ಶ್ರೀಶಾಂತೇಶ್ವರ ವಿವಿಧೋದ್ದೇಶ ಸಹಕಾರಿ ಸಂಘದ ರಜತ ಮಹೋತ್ಸವ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ವಿಜಯಪುರ ಬಾಗಲಕೋಟೆ ಸೇರಿದಂತೆ ಅಖಂಡ…

Read More