ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More