ಉಚಿತ ಮಧುಮೇಹ ತಪಾಸಣೆ ಶಿಬಿರ

ಸಪ್ತಸಾಗರ ವಾರ್ತೆ, ಬಾಗಲಕೋಟೆ, ನ. 15:ವಿಶ್ವ ಮಧುಮೇಹ ದಿನಾಚರಣೆಯ ಪ್ರಯುಕ್ತ ಬಾಗಲಕೋಟೆಯ ನಮ್ಮ ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಬಿ.ವಿ.ವಿ.ಎಸ್ ನರ್ಸಿಂಗ್ ಮಹಾವಿದ್ಯಾಲಯದ ಸಹಯೋಗದಲ್ಲಿ ಉಚಿತ ಮಧುಮೇಹ ತಪಾಸಣೆ ಶಿಬಿರ ಹಾಗೂ ಮಾಹಿತಿ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.ನೂರಕ್ಕೂ ಹೆಚ್ಚು ಜನರು ಮಧುಮೇಹ ತಪಾಸಣೆ ಮಾಡಿಸಿಕೊಂಡು ಮಧುಮೇಹ ನಿಯಂತ್ರಣದ ಕುರಿತು ಮಾಹಿತಿ ಪಡೆದುಕೊಂಡರು. ನರ್ಸಿಂಗ್ ಕಾಲೇಜಿನ ವಿಧ್ಯಾರ್ಥಿಗಳು ಮಧುಮೇಹದ ಕುರಿತು ಅಭಿನಯಿಸಿದ ನಾಟಕ ಅರ್ಥಪೂರ್ಣವಾಗಿತ್ತು.ಈ ಸಂದರ್ಭದಲ್ಲಿ ಬಿ.ವಿ‌.ವಿ.ಎಸ್ ನರ್ಸಿಂಗ್ ಕಾಲೇಜಿನ ಉಪನ್ಯಾಸಕಾದ ಶ್ರೀಮತಿ ಲಕ್ಷ್ಮವ್ವ ಗೊಂಡಿ, ಕಾಲೇಜಿನ…

Read More

ವಿಜಯಪುರದಲ್ಲಿ ಎರಡು ದಿನಗಳ ರಾಷ್ಟ್ರೀಯ ಮಟ್ಟದ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 13:ನಗರದ ಖಾಸಗಿ ಹೊಟೇಲ್ ನಲ್ಲಿ ಎರಡು ದಿನದ ರಾಷ್ಟ್ರೀಯ ಮಟ್ಟದ ಡೈಕಾನ್ ಮಧುಮೇಹ ವೈದ್ಯಕೀಯ ಸಮ್ಮೇಳನ ಯಶಸ್ವಿಯಾಗಿ ನೆರವೇರಿತು.ಶ್ರೀ ತುಳಸಿಗಿರೀಶ ಮಧುಮೇಹ ಆಸ್ಪತ್ರೆ ಮತ್ತು ಸಂಶೋದನೆ ಕೇಂದ್ರದ ನೇತೃತ್ವದಲ್ಲಿ ಶ್ರೀ ತುಳಸಿಗಿರೀಶ ಫೌಂಡೇಶನ್, ಬಿ.ಎಲ್.ಡಿ ವಿಶ್ವವಿದ್ಯಾಲಯ, ಎ.ಸಿ.ಪಿ ಇಂಡಿಯಾ ಚಾಪ್ಟರ್, ರಾಜ್ಯ ಮಧುಮೇಹ ಸಂಶೋಧನಾ ಕೇಂದ್ರ (RSSDI) ಹಾಗೂ ವಿಜಯಪುರದ ಭಾರತೀಯ ವೈದ್ಯಕೀಯ ಸಂಘದ ಸಹಯೋಗದಲ್ಲಿ ನಡೆದ ರಾಷ್ಟ್ರೀಯ ಮಧುಮೇಹ ವೈದ್ಯಕೀಯ ಸಮ್ಮೇಳನದಲ್ಲಿ‌(ಡೈಕಾನ್) ಭಾರತದ ವಿವಿಧ ಕಡೆಯಿಂದ ಹಾಗೂ ಕರ್ನಾಟಕದ ವಿವಿಧ…

Read More