22 ವಿವಿಧ ಸ್ವತ್ತಿನ ಪ್ರಕರಣ: 36 ಆರೋಪಿಗಳ ಬಂಧನ

ಸಪ್ತಸಾಗರ ವಾರ್ತೆ ವಿಜಯಪುರ, ಮಾ. 16: ಕಳ್ಳತನ, ಸುಲಿಗೆ ಪ್ರಕರಣಗಳಲ್ಲಿ2025-26 ನೇ ಸಾಲಿನಲ್ಲಿ ಬಸವನ ಬಾಗೇವಾಡಿ ಉಪ-ವಿಭಾಗದ ಮುದ್ದೇಬಿಹಾಳ, ನಿಡಗುಂದಿ, ತಾಳಿಕೋಟೆ, ಬಸವನ ಬಾಗೇವಾಡಿ ಹಾಗೂ ಕೂಡಗಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಖಲಾದ ತೋಟದ ಮನೆ, ದೇವಸ್ಥಾನದ ಬಾಗಿಲು, ಮನೆಗಳ ಬಾಗಿಲು ಮುರಿದು ಬಂಗಾರ, ಬೆಳ್ಳಿ ಆಭರಣಗಳು ಹಾಗೂ ನಗದು ಕಳ್ಳತನ, ಬಂಗಾರದ ತಾಳಿಸರ ಸುಲಿಗೆ ಪ್ರಕರಣ, ಮೋಸ ಮಾಡಿ ಕಳವು ಪ್ರಕರಣ, ಮೋಟಾರ್ ಬೈಕ್ ಹಾಗೂ ರೈತರ ಜಮೀನಿನಲ್ಲಿರುವ ಬೋರವೆಲ್ ಪಂಪಸೆಟ್ ಕಳ್ಳತನ ಪ್ರಕರಣಗಳನ್ನು ಪತ್ತೆ…

Read More